ಮುಂಡಾಜೆ: ಲಾಕ್‌ಡೌನ್‌ ನಡುವೆಯೇ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ?


Team Udayavani, May 2, 2020, 5:59 AM IST

ಮುಂಡಾಜೆ: ಲಾಕ್‌ಡೌನ್‌ ನಡುವೆಯೇ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ?

ಮುಂಡಾಜೆ: ಬೆಳ್ತಂಗಡಿ ತಾ| ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಹೊಸಕಾಪು ಪ್ರದೇಶದಲ್ಲಿ ಕಳೆದ 3 ದಿನಗಳಿಂದ ರಾತ್ರಿ 11 ಗಂಟೆ ಬಳಿಕ ಬೆಳಗಿನ ಜಾವದವರೆಗೆ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಜಿಲ್ಲೆಯಾದ್ಯಂತ ಸಾಕಷ್ಟು ಬಿಗಿ ಬಂದೋಬಸ್ತ್ ಇದ್ದರೂ ಮೃತ್ಯುಂಜಯ ನದಿ ಪ್ರದೇಶದ ಹೊಸಕಾಪು ಪ್ರದೇಶಕ್ಕೆ ರಾತ್ರಿ ವೇಳೆ ಆಗಮಿಸುವ ಟಿಪ್ಪರ್‌ ಹಾಗೂ ಹಿಟಾಚಿಗಳು ಬೆಳಗಿನ ತನಕ ಮರಳು ಸಾಗಾಟ ಕೆಲಸ ನಡೆಸಿವೆ ಎಂದು ಆರೋಪಿಸಲಾಗಿದೆ.

ಸ್ಥಳೀಯರಲ್ಲಿ ಆತಂಕ
ಹೊಸಕಾಪು ಆಸುಪಾಸಿನಲ್ಲಿ ಕಲ್ಮಂಜ ಹಾಗೂ ಮುಂಡಾಜೆ ಗ್ರಾಮ ವ್ಯಾಪ್ತಿಗೆ ಬರುವ ನೂರಾರು ಮನೆಗಳಿವೆ. ಕೇರಳ ಮತ್ತು ಮಂಗಳೂರು ನೋಂದಣಿಯ ಟಿಪ್ಪರ್‌, ಹಿಟಾಚಿ ಹಾಗೂ ಇತರ ವಾಹನಗಳಲ್ಲಿ ಬರುವ ಅಪರಿಚಿತ ಚಾಲಕರು ಮತ್ತು ವ್ಯಕ್ತಿಗಳು, ಕೋವಿಡ್- 19 ಮುನ್ನೆಚ್ಚರಿಕೆ ಅನುಸರಿಸುತ್ತಿರುವ ಈ ಪ್ರದೇಶದ ಜನರಲ್ಲಿ ಭಯದ ವಾತಾವರಣ ಉಂಟಾಗಲು ಕಾರಣರಾಗಿದ್ದಾರೆ. ನೂರಾರು ಮನೆಗಳಿಗೆ ದಿನಬಳಕೆ ಮತ್ತು ಕೃಷಿ ಬಳಕೆಗೆ ಉಪಯೋಗಿಸುತ್ತಿರುವ ಮೃತ್ಯುಂಜಯ ನದಿ ನೀರು ಕಲುಷಿತಗೊಂಡಿದೆ. ನದಿಯಲ್ಲಿ ನೀರು ಇಳಿಮುಖವಾಗುತ್ತಿದ್ದು, ಇನ್ನಷ್ಟು ಕಲುಷಿತಗೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ.. ಮರಳುಗಾರಿಕೆ ಕುರಿತು ಸ್ಥಳೀಯ ಗ್ರಾಮಕರಣಿಕರ ಕಚೇರಿಯಲ್ಲಿ ವಿಚಾರಿಸಿದಾಗ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.