ಅಪಾಯದ ಸ್ಥಿತಿಯಲ್ಲಿ ತಣ್ಣೀರುಪಂತ ಶಾಲೆ ಕೊಠಡಿಗಳು

ಕಟ್ಟಡ ಕೆಡವಲು ಕೇವಲ 38 ಸಾವಿರ ರೂ. ಹರಾಜು ಮೊತ್ತ: ಆಕ್ರೋಶ

Team Udayavani, Jul 27, 2019, 5:00 AM IST

v-23

ಉಪ್ಪಿನಂಗಡಿ: ಅಪಾಯದ ಅಂಚಿನಲ್ಲಿರುವ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಸರಕಾರಿ ಮಾದರಿ ಶಾಲಾ ಕಟ್ಟಡ ಕೆಡವಲು ಜಿ.ಪಂ. ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು 38 ಸಾವಿರ ರೂ. ಮೊತ್ತಕ್ಕೆ ಹರಾಜು ಕರೆದಿದ್ದು, ಇದು ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲಾ ಕಟ್ಟಡದ ಎರಡು ಕೊಠಡಿಗಳು, ಛಾವಣಿ ಕುಸಿದು ಗೋಡೆ ಬೀಳುವ ಸ್ಥಿತಿ ಮನಗಂಡ “ಉದಯವಾಣಿ’ ಸುದಿನ ವರ್ಷದ ಹಿಂದೆಯೇ ವರದಿ ಪ್ರಕಟಿಸಿತ್ತು. ಶಿಕ್ಷಣ ಇಲಾಖಾಧಿಕಾರಿಗಳು ಭೇಟಿ ನೀಡಿ, ತರಗತಿಗಳನ್ನು ಬದಲಿ ಕೊಠಡಿಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದರು. ಸ್ಥಳಾಂತ ರಿಸಿದ ಕೊಠಡಿಗಳು ಅಪಾಯದ ಅಂಚಿನಲ್ಲಿರುವ ಕೊಠಡಿಗಳಿಗೆ ಹೊಂದಿಕೊಂಡಿವೆ. ಮಕ್ಕಳ ಹೆತ್ತವರು ಗ್ರಾಮಸಭೆಯಲ್ಲಿ ಅಪಾಯಕಾರಿ ಕೊಠಡಿ ಕೆಡವಲು ಆಗ್ರಹಿಸಿದ್ದರು. ಜಿ.ಪಂ. ಎಂಜಿನಿಯರ್‌ ಗಫ‌ೂರ್‌ ಶಾಲೆಗೆ ಭೇಟಿ ನೀಡಿ, ಹರಾಜಿಗೆ ದಾಖಲೆ ಸಿದ್ಧಪಡಿಸಿ, ಶಿಕ್ಷಣ ಇಲಾಖೆಗೆ ಕಳುಹಿಸಿಕೊಟ್ಟಿದ್ದರು.ಕೊಠಡಿಗಳ ಕೆಡವಲು ಎಂಜಿನಿಯರ್‌ ಅಂದಾಜಿಸಿದ 38 ಸಾವಿರ ರೂ. ಮೊತ್ತದಲ್ಲಿ ಯಾರೂ ಗುತ್ತಿಗೆ ವಹಿಸಿಕೊಳ್ಳಲು ಮುಂದಾಗುತ್ತಿಲ್ಲ. ಕಟ್ಟಡ ಸ್ಥಿತಿಗತಿ ನೋಡಿ ಯಾರೂ 38 ಸಾವಿರ ರೂ. ಕಟ್ಟಲು ಸಿದ್ಧರಿಲ್ಲ. ಹಳೆ ಕಟ್ಟಡ ಶಿಥಿಲವಾಗಿದೆ. ಮರದ ತುಂಡುಗಳು ಗೆದ್ದಲು ಹಿಡಿದಿವೆ. ಇದರಿಂದಾಗಿ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಸಿಗುವ ಸಾಮಗ್ರಿ ಹರಾಜಿಗೆ ಸಿಗುವುದೇ ಕಷ್ಟ . ಸಾಮಾನ್ಯ ಜ್ಞಾನವಿಲ್ಲದೆ ಈ ರೀತಿಯಾಗಿದೆ ಎಂದು ಗ್ರಾಮಸ್ಥ ಶರೀಫ್ ಹೇಳುತ್ತಾರೆ.

ಸಭೆಯಲ್ಲಿ ತೀರ್ಮಾನ
ಎಂಜಿನಿಯರಿಂಗ್‌ ವಿಭಾಗದಿಂದ ಎಂಜಿನಿಯರ್‌ ಕಟ್ಟಡ ಕೆಡವಲು 38 ಸಾವಿರ ರೂ. ಎಂದು ನಿಗದಿಪಡಿಸಿದ್ದು, ಯಾರೂ ಗುತ್ತಿಗೆ ವಹಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಆದೇಶ ಶಾಲೆಗೆ ಬಂದ ಬಳಿಕ ಎಸ್‌ಡಿಎಂಸಿ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು.
– ಜಯವಿಕ್ರಮ್‌ ಕಲ್ಲಾಪ
ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರು

ಎಂ.ಎಸ್‌. ಭಟ್‌

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.