ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
Team Udayavani, Jun 14, 2021, 4:33 PM IST
ಬಂಟ್ಚಾಳ:ಕೆಲಸ ಮಾಡುತ್ತಿದ್ದ ವೇಳೆ ಮನೆಯ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ..
ಮಂಚಿ ಚೌಕದ ಪಾಲು ರಾಜೇಶ್ (36) ಮೃತಪಟ್ಟ ವ್ಯಕ್ತಿ. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್ ಮದುವೆಯಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.
ಜೂನ್ 8 ರಂದು ರಾಜೇಶ್ ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ ಕಾಂಕ್ರೀಟ್ ಮೆಲ್ಚಾವಣಿಯಿಂದ ಅಕಸ್ಮಾತ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ನೆಲಕ್ಕೆ ಬಿದ್ದ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದನ್ನೂ ಓದಿ: ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ದೈಹಿಕ ಅತ್ಯಾಚಾರ
ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್