ಉಪ್ಪಿನಂಗಡಿ: ಪತಿ ಎದುರಲ್ಲೇ ಮಾನಭಂಗ ಯತ್ನ
Team Udayavani, Nov 24, 2022, 11:43 PM IST
ಉಪ್ಪಿನಂಗಡಿ: ಪತಿಯ ಸಮ್ಮುಖದಲ್ಲೇ ಸಾಹದ್ ಎನ್ನುವಾತ ಮಾನಭಂಗಕ್ಕೆ ಮುಂದಾಗಿದ್ದು, ಈ ಸಂದರ್ಭ ತಡೆದ ಪತಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಮುಡಿಜಾಲುವಿನ ಜಮೀಲಾ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಗೆ ಅಕ್ರಮ ಪ್ರವೇಶ ಮಾಡಿದ ಸಾಹದ್ ಮಾನಭಂಗಕ್ಕೆ ಯತ್ನಿಸಿದಾಗ ತನ್ನ ಗಂಡ ಅಬೂಬಕ್ಕರ್ ತಡೆಯೊಡ್ಡಿದ್ದರು. ಈ ಸಂದರ್ಭ ಸಾಹದ್ ಮನೆಯ ಹೊರಗೆ ಹೋಗಿ ದೊಣ್ಣೆಯೊಂದಿಗೆ ಬಂದು ಅಬೂಬಕ್ಕರ್ ಅವರಿಗೆ ಜೀವಬೆದರಿಕೆಯೊಡ್ಡಿ ದೊಣ್ಣೆಯಿಂದ ತಲೆ, ಮುಖ, ಸೊಂಟಕ್ಕೆ ಹೊಡೆದಿದ್ದ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ