ಉಪ್ಪಿನಂಗಡಿ: ಪತಿ ಎದುರಲ್ಲೇ ಮಾನಭಂಗ ಯತ್ನ
Team Udayavani, Nov 24, 2022, 11:43 PM IST
ಉಪ್ಪಿನಂಗಡಿ: ಪತಿಯ ಸಮ್ಮುಖದಲ್ಲೇ ಸಾಹದ್ ಎನ್ನುವಾತ ಮಾನಭಂಗಕ್ಕೆ ಮುಂದಾಗಿದ್ದು, ಈ ಸಂದರ್ಭ ತಡೆದ ಪತಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಮುಡಿಜಾಲುವಿನ ಜಮೀಲಾ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಗೆ ಅಕ್ರಮ ಪ್ರವೇಶ ಮಾಡಿದ ಸಾಹದ್ ಮಾನಭಂಗಕ್ಕೆ ಯತ್ನಿಸಿದಾಗ ತನ್ನ ಗಂಡ ಅಬೂಬಕ್ಕರ್ ತಡೆಯೊಡ್ಡಿದ್ದರು. ಈ ಸಂದರ್ಭ ಸಾಹದ್ ಮನೆಯ ಹೊರಗೆ ಹೋಗಿ ದೊಣ್ಣೆಯೊಂದಿಗೆ ಬಂದು ಅಬೂಬಕ್ಕರ್ ಅವರಿಗೆ ಜೀವಬೆದರಿಕೆಯೊಡ್ಡಿ ದೊಣ್ಣೆಯಿಂದ ತಲೆ, ಮುಖ, ಸೊಂಟಕ್ಕೆ ಹೊಡೆದಿದ್ದ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಜಯಪುರ: ಪರವಾನಿಗೆ ಇಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ. ಮೌಲ್ಯದ ಮದ್ಯ ವಶ
ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್
ವನಿತಾ ಪ್ರೀಮಿಯರ್ ಲೀಗ್ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್ ಪಾಲು
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್