ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ; ಚಾಲಕ ಸಾವು
Team Udayavani, Oct 16, 2021, 1:50 PM IST
ಉಪ್ಪಿನಂಗಡಿ: ಸಿಮೆಂಟು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಲಾರಿ ಚಾಲಕ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಕೆಂಪುಹೊಳೆ ಸಮೀಪ ನಡೆದಿದೆ.
ಲಾರಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದು,,ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ