ಮುಂಡಾಜೆ ನೇತ್ರಾವತಿ ನದಿಯಲ್ಲಿ ಮುಳುಗಿದ ಕಬಕದ ಹುಡುಗ
Team Udayavani, Feb 21, 2022, 9:54 AM IST
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನೇತ್ರಾವತಿ ನದಿಯಗೆ ಸ್ನಾನಕ್ಕೆಂದು ಹೋಗಿದ್ದ ಕಬಕದ ಯುವಕನೋರ್ವ ರವಿವಾರ ಸಂಜೆಯಿಂದ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಬಾಲಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್(20) ಎಂಬವರೆಂದು ತಿಳಿದುಬಂದಿದೆ. ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ ಸಹೋದರನ ಜೊತೆ ನದಿಗೆ ಹೋಗಿದ್ದು ಈ ವೇಳೆ ಆಕಸ್ಮಿಕ ನಡೆದಿದೆ ಎನ್ನಲಾಗಿದೆ.
ಸಂಜೆಯೇ ಧರ್ಮಸ್ಥಳ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರೂ ಫಲ ದೊರೆತಿರಲಿಲ್ಲ. ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದಾಗ ಮೃತದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು