ಚಾರ್ಮಾಡಿ ಚೆಕ್ಪೋಸ್ಟ್ ಪ್ರಯಾಣಿಕರ ಸಂಖ್ಯೆ ಹೆಚ್ಚಳ
Team Udayavani, May 19, 2020, 5:06 AM IST
ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಮೂಲಕ ಹೊರ ಜಿಲ್ಲೆಯ ಪ್ರಯಾಣಿಕರ ಹಾಗೂ ವಾಹನಗಳ ಸಂಖ್ಯೆ ಯಥಾಸ್ಥಿತಿಯಲ್ಲಿದೆ.
ಕಳೆದ 15 ದಿನಗಳಲ್ಲಿ 800ಕ್ಕೂ ಅಧಿಕ ಪ್ರಯಾಣಿಕರಿಗೆ ಕೈಗೆ ಸೀಲ್ ಹಾಕಿ ಹೋಂ ಕ್ವಾರಂಟೈನ್ಗೆ ಸೂಚಿಸಲಾಗಿದೆ ಎಂದು ಚೆಕ್ಪೋಸ್ಟ್ನ ನಿಯೋಜಿತ ಸಿಬಂದಿ ತಿಳಿಸಿದ್ದಾರೆ.
ಪೊಲೀಸರಿಂದ ಮನವಿ
ಚೆಕ್ಪೋಸ್ಟ್ನಲ್ಲಿ ಪಾಸ್ಗಳ ಪರಿಶೀಲನೆಗೆ ಬರುವ ಪ್ರಯಾಣಿಕರು ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಇಲ್ಲದೇ ಸಿಬಂದಿ ಜತೆ ವ್ಯವಹರಿಸುತ್ತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಬಗ್ಗೆ ಪ್ರಯಾಣಿಕರಲ್ಲಿ ಕಳಕಳಿಯ ವಿನಂತಿ ಮಾಡುತ್ತಿರುವುದು ಕಂಡುಬಂತು. ಪಾಸ್ ಅವಧಿ ಮುಗಿ ದಿದ್ದರೂ ಕೊಟ್ಟಿಗೆಹಾರ ಚೆಕ್ಪೋಸ್ಟ್ ನಲ್ಲಿ ದ.ಕ. ಕಡೆ ಬರುವ ಪ್ರಯಾಣಿಕರಿಗೆ ಪ್ರಯಾಣಕ್ಕೆ ಅನುಮತಿ ನೀಡಿರುವ ಕೆಲವು ಪ್ರಸಂಗಗಳು ಚಾರ್ಮಾಡಿ ಚೆಕ್ಪೋಸ್ಟ್ ಸಿಬಂದಿಗೆ ತಲೆನೋವಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ