ಧರ್ಮಸ್ಥಳ: ಸಧೃಡ-ಸಶಕ್ತ-ಸ್ವಾಸ್ತ್ಯ ಜೀವನಕ್ಕಾಗಿ ಯೋಗ ಪರಿಕಲ್ಪನೆಯಲ್ಲಿ ಯೋಗ ದಿನಾಚರಣೆ


Team Udayavani, Jun 21, 2020, 12:39 PM IST

ಧರ್ಮಸ್ಥಳ: ಸಧೃಡ-ಸಶಕ್ತ-ಸ್ವಾಸ್ತ್ಯ ಜೀವನಕ್ಕಾಗಿ ಯೋಗ ಪರಿಕಲ್ಪನೆಯಲ್ಲಿ ಯೋಗ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವತಿಯಿಂದ‌ ಭಾರತ ಸರಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧಮಾರ್ಧಿಕಾರಿ ಡಾ: ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಭಾರತ ಸರಕಾರದ ಆಯುಷ್ ಮಂತ್ರಾಲಯ ನಿರ್ದೇಶನದಲ್ಲಿ “ನನ್ನ ಜೀವನ-ಯೋಗ ಜೀವನ” ಮನೆಯೇ ಮೊದಲ ಯೋಗ ಚಾವಡಿ ಸಧೃಡ – ಸಶಕ್ತ – ಸ್ವಾಸ್ತ್ಯ ಜೀವನಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ ರವಿವಾರ ಉಜಿರೆ‌ ಅತ್ತಾಜೆ ಕೇಶವ ಭಟ್ ಮನೆಯಲ್ಲಿ 6ನೇ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.

ಶ್ರೀ ಧ.ಮ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ, ಧರ್ಮ ಮಾರ್ಗದಲ್ಲಿ ನಡೆಯಲು ಶರೀರವೇ ಮಾಧ್ಯಮ. ಶರೀರವು ಸ್ವಾಸ್ಥ್ಯ ವಾಗಿದ್ದರೆ ಮಾತ್ರ ಜೀವನದಲ್ಲಿ ನಾವು ಕಾಣುವ ಕನಸುಗಳನ್ನು ನನಸಾಗಿಸಲು ಸಾಧ್ಯ. ದೇಹವನ್ನು ಸದೃಢವಾಗಿಸಿ, ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ನೆಮ್ಮದಿಯ ಬದುಕು ನಡೆಸಲು ಯೋಗ ಅತ್ಯುತ್ತಮ ಮಾರ್ಗ ಎಂದು ಹೇಳಿದರು.

ಕಳೆದ 5 ವರ್ಷಗಳಿಂದ ವಿಶ್ವ ಯೋಗ ದಿನವನ್ನು ಬೇರೆ ಬೇರೆ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜಿನ ಮಕ್ಕಳನ್ನು ತರಬೇತುಗೊಳಿಸಿ ಒಂದೇ ವೇದಿಕೆಯಲ್ಲಿ ಯೋಗ ಪ್ರದರ್ಶಿಸುವ ಮೂಲಕ ಆಚರಿಸುತ್ತಿದ್ದೇವು. ಆದರೆ ಈ ವರ್ಷ ಯೋಗವು ಮನೆ ಮನೆಗಳಲ್ಲಿ ಪ್ರಾರಂಭವಾಗಬೇಕು ಎಂಬ ದೃಷ್ಟಿಯಿಂದ ವಿಶ್ವದಾದ್ಯಂತ 40 ಸಾವಿರ ಕುಟುಂಬ ಪಾಲ್ಗೊಂಡಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ: ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 6ನೇ ವಿಶ್ವ ಯೋಗ ಯಶಸ್ವಿಯಾಗಿದೆ ಎಂದರು.

ಉಜಿರೆ ಕೇಶವ ಭಟ್ ಅತ್ತಾಜೆ ಅವರ ಮನೆಯಲ್ಲಿ ಸಾಂಕೇತಿಕವಾಗಿ ಯೋಗ ಪ್ರದರ್ಶಿಸಲಾಯಿತು.

ಶ್ರೀ.ಧ.ಮ ಯೋಗ ಮತ್ತು ನ್ಯೆತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ.ಶಶಿಕಾಂತ ಜೈನ್, ಕಾಲೇಜಿನ ಡೀನ್‍ಗಳಾದ ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಡಾ.ಸಂಜಾತಾ, ಡಾ.ಗೀತಾ, ಶಾಂತಿವನದ ಟ್ರಸ್ಟ್ ಕಾರ್ಯದರ್ಶಿ ಸೀತರಾಮ ತೋಳ್ಪಡಿತ್ತಾಯ ಮತ್ತಿರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.