ಕಡಬ: ರಸ್ತೆಗಳ ಮೇಲ್ದರ್ಜೆಗಾಗಿ ಸಮೀಕ್ಷೆ


Team Udayavani, Sep 12, 2021, 6:36 AM IST

Untitled-1

ಕಡಬ:  ತಾಲೂಕಿನ ಹಲವು ಗ್ರಾಮೀಣ ರಸ್ತೆಗಳನ್ನು ಲೋಕೋಪ ಯೋಗಿ ಇಲಾಖೆಯ ಅನುದಾ ನದಲ್ಲಿ  ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಲಾಖಾ ಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮೀಕ್ಷೆ ನಡೆಸಿದರು.

ಬಂದರು, ಮೀನುಗಾರಿಕೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ಸೂಚನೆ ಮೇರೆಗೆ ಕಡಬ ತಾಲೂಕಿನ ಕಡಬ,ಕೊಯಿಲ, ರಾಮಕುಂಜ, ಆಲಂಕಾರು, ಪೆರಾಬೆ, ಹಳೆನೇರೆಂಕಿ, ಬಂಟ್ರ ಮರ್ಧಾಳ, ಐತ್ತೂರು, ಕೊಂಬಾರು ಸಿರಿಬಾಗಿಲು, ಗೋಳಿತೊಟ್ಟು  ಮುಂತಾದ ಗ್ರಾಮಗಳಲ್ಲಿ  ಸಮೀಕ್ಷೆ ನಡೆಯಿತು.

ಹಳೆನೇರೆಂಕಿ- ನೆಕ್ಕರೆ ರಸ್ತೆ (5 ಕಿ.ಮೀ.), ಗೋಳಿತ್ತಡಿ, ಕಕ್ವೆ, ಪಾಂಜೋಡಿ, ಬುಡೇರಿಯಾ, ಕೋಚಕಟ್ಟೆ, ಕುಂತೂರು, ಸುರಳಿ, ಕೆಮ್ಮಿಂಜೆ, ಶಿವಾರು, ಆಲಂತಾಯ ರಸ್ತೆ(35 ಕಿ.ಮೀ.), ಕಡಬ, ದೊಡ್ಡಕೊಪ್ಪ, ಮೂರಾಜೆ, ಅಜ್ಜಿಕಟ್ಟೆ, ವಿದ್ಯಾನಗರ, ಮಾಲೇಶ್ವರ, ಬೊಳ್ಳೂರು, ಮಿತ್ತೋಡಿ, ಬಂಟ್ರ, ಮುಂಡ್ರಾಡಿ, ಮಠಂತಾಡಿ, ಕೋಡಂದೂರು, ಅತ್ಯಡ್ಕ, ನೇಲ್ಯಡ್ಕ, ಐತ್ತೂರು ರಸ್ತೆ(32 ಕಿ.ಮೀ.), ಕೊçಲ, ಕೆ.ಸಿ. ಫಾರ್ಮ್, ವಳಕಡಮ, ನಾಯರ್‌ತೋಟ, ಹಿರೇಬಂಡಾಡಿ (12 ಕಿ.ಮೀ.), ಕೊಂಬಾರು, ಬೋಳ್ನಡ್ಕ, ಕಮರ್ಕಜೆ,  ಬಾರ್ಯ, ದೇರಣೆ, ಗುಂಡ್ಯ (8 ಕಿ.ಮೀ.), ಕೈಕಂಬ, ಕೋಟೆಬಾಗಿಲು, ನಡುತ್ತೋಟು, ಕಾಳಪ್ಪಡಿ, ಕೈಕಂಬ ಜನತಾ ಕಾಲನಿ, ಕಲ್ಕಾರ, ಕುಲ್ಕುಂದ (10 ಕಿ.ಮೀ.) ಮುಂತಾದ ರಸ್ತೆಗಳನ್ನು ಲೋಕೋಪಯೋಗಿ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿ ಯಂತ ಬಿ.ರಾಜಾರಾಮ್‌,  ಸಹಾಯಕ  ಅಭಿಯಂತಪ್ರಮೋದ್‌ ಕುಮಾರ್‌ ಕೆ.ಕೆ.ನೇತೃತ್ವದಲ್ಲಿ  ಸಮೀಕ್ಷೆ ನಡೆಸಲಾಯಿತು.

ಅಧಿಕಾರಿಗಳೊಂದಿಗೆ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠದ ದ.ಕ. ಜಿಲ್ಲಾ ಸಂಚಾಲಕ ಕೃಷ್ಣ  ಶೆಟ್ಟಿ  ಕಡಬ, ಆಲಂಕಾರು ಸಿ.ಎ. ಬ್ಯಾಂಕ್‌ ಅಧ್ಯಕ್ಷ  ಧರ್ಮಪಾಲ ರಾವ್‌ ಕಜೆ, ಆತೂರು ಶ್ರೀ  ಸದಾಶಿವ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಯದುಶ್ರೀ  ಆನೆಗುಂಡಿ, ಬಿಜೆಪಿ ಮುಖಂಡ ಸದಾಶಿವ ಶೆಟ್ಟಿ ಮಾರಂಗ, ಕೊಯಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬೇಂಗದಪಡು³, ಪ್ರಮುಖರಾದ ಶೀನಪ್ಪ ಗೌಡ ವಳಕಡಮ,  ಶಿವಣ್ಣ ಗೌಡ ಕಕ್ವೆ, ಸುರೇಶ್‌ ಕುಂಡಡ್ಕ, ಶಿವಪ್ಪ ಗೌಡ ಕೊಣಾಜೆ,ಉಮೇಶ್‌ ಸಾಕೋಟೆಜಾಲು ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.