Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ


Team Udayavani, Jun 2, 2023, 10:38 AM IST

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

ಕಡಬ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ‌.

ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Padubidri : ಸಹೋದರರ ಹೊಡೆದಾಟ: ಪ್ರಕರಣ ದಾಖಲು

Padubidri : ಸಹೋದರರ ಹೊಡೆದಾಟ: ಪ್ರಕರಣ ದಾಖಲು

Puttur ಲಕ್ಕಿ ಡ್ರಾ ನಂಬಿ 5.34 ಲ.ರೂ. ಕಳೆದುಕೊಂಡರು

Puttur ಲಕ್ಕಿ ಡ್ರಾ ನಂಬಿ 5.34 ಲ.ರೂ. ಕಳೆದುಕೊಂಡರು

Kadaba: ಐತ್ತೂರಿನಲ್ಲಿ ಕಾಡಾನೆ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Kadaba: ಐತ್ತೂರಿನಲ್ಲಿ ಕಾಡಾನೆ ದಾಳಿ; ವ್ಯಕ್ತಿಗೆ ಗಂಭೀರ ಗಾಯ

udVitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.