Kadaba ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಇಂದು ಶಿಲಾನ್ಯಾಸ

ಕಡಬಕ್ಕೆ ಆದಿಚುಂಚನಗಿರಿ ಮಠದ ಡಾ| ನಿರ್ಮಲಾನಂದ ಸ್ವಾಮೀಜಿ ಆಗಮನ

Team Udayavani, Dec 25, 2023, 11:59 PM IST

Kadaba ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಇಂದು ಶಿಲಾನ್ಯಾಸ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ, ನೂತನ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನೆ ಡಿ. 26ರಂದು ನಡೆಯಲಿದೆ. ಸೋಮವಾರ ಹೊರೆಕಾಣಿಕೆ ಸಮರ್ಪಣೆ ಹಾಗೂ ಉಗ್ರಾಣ ಮುಹೂರ್ತ ನೆರವೇರಿತು.

ಕಡಬ ಶ್ರೀ ಶ್ರೀಕಂಠ ಸ್ವಾಮಿ ಮತ್ತು ಮಹಾಗಣಪತಿ ಮಹಾಗಣಪತಿ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವದಿಸಿದರು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್‌ ಬೈಲು ಸೇರಿದಂತೆ ಪ್ರಮುಖರು ಹಾಜರಿದ್ದರು.

ಇಂದು ಶಿಲಾನ್ಯಾಸ
ಡಿ. 26ರಂದು ಬೆಳಿಗ್ಗೆ ಆದಿಚುಂಚ ನಗಿರಿ ಮಠದ ಡಾ| ನಿರ್ಮಲಾನಂದ ಸ್ವಾಮೀಜಿಯವರು ಸಭಾಭವನದ ಶಿಲಾನ್ಯಾಸ ನೆರವೇರಿಸಲಿದ್ದು, ಮಂಗಳೂರು ಶಾಖಾ ಮಠದ ಡಾ| ಧರ್ಮಪಾಲನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಸತಿ ನಿಲಯದ ಶಿಲಾನ್ಯಾಸ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಾಣಿಜ್ಯ ಸಂಕೀರ್ಣಕ್ಕೆ ಶಿಲಾ ನ್ಯಾಸ ನೆರವೇರಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಂಘದ ನೂತನ ಪದಾಧಿಕಾರಿಗಳ ಪಗ್ರಹಣ ನೆರವೇರಿಸಲಿದ್ದು, ವಿಪಕ್ಷದ ನಾಯಕ ಆರ್‌. ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ಚಿತ್ರನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್‌, ಶಾಸಕರಾದ ಪ್ರಿಯಾಕೃಷ್ಣ, ಭೋಜೇ ಗೌಡ, ಮಂತರ್‌ ಗೌಡ, ಮಾಜಿ ಶಾಸಕಸಂಜೀವ ಮಠಂದೂರು, ಸುಳ್ಯದ ಅಕಾ ಡೆಮಿ ಆಫ್‌ ಲಿಬರಲ್‌ ಎಜ್ಯುಕೇಶನ್‌ ಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸುಳ್ಯದ ಡಾ| ಜ್ಯೋತಿ ರೇಣುಕಾ ಪ್ರಸಾದ್‌ ಕುರುಂಜಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಸಮಾಜದ ವಿವಿಧ ಕ್ಷೇತ್ರದ ಸಾಧಕ ರನ್ನು ಸಮ್ಮಾನಿಸಲಾಗುವುದು ಎಂದು ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್‌ ಗೌಡ ಬೈಲು ತಿಳಿಸಿದ್ದಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.