ಕಡಂಬಳ್ಳಿ ಗುಡ್ಡದಲ್ಲಿ ಮತ್ತೆ ಬೆಂಕಿ; ನಿಯಂತ್ರಣಕ್ಕೆ ಸಾಹಸ


Team Udayavani, Mar 5, 2023, 6:00 AM IST

ಕಡಂಬಳ್ಳಿ ಗುಡ್ಡದಲ್ಲಿ ಮತ್ತೆ ಬೆಂಕಿ; ನಿಯಂತ್ರಣಕ್ಕೆ ಸಾಹಸ

ಬೆಳ್ತಂಗಡಿ: ಮುಂಡಾಜೆಯ ಕಡಂಬಳ್ಳಿಯ ಗುಡ್ಡದಲ್ಲಿ ಮತ್ತೆ ಬೆಂಕಿ ಹರಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮಧ್ಯಾಹ್ನದ ವೇಳೆ ವಿ.ಜಿ.ಪಟವರ್ಧನ್‌ ಅವರ ರಬ್ಬರ್‌ ತೋಟದ ಸಮೀಪ ಇರುವ ಗುಡ್ಡಕ್ಕೆ ವಿದ್ಯುತ್‌ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ನಿರ್ಮಾಣವಾಗಿ ಪರಿಸರದಲ್ಲಿ ವ್ಯಾಪಿಸಿ ರಬ್ಬರ್‌ ತೋಟಕ್ಕೂ ನುಗ್ಗಿತ್ತು. ಸ್ಥಳೀಯರ ನೆರವಿನಿಂದ ಬೆಂಕಿ ಇನ್ನಷ್ಟು ಹರಡದಂತೆ ಕ್ರಮ ಕೈಗೊಳ್ಳಲಾಯಿತು. ಇದರಿಂದ ಪರಿಸರದಲ್ಲಿದ್ದ ಮನೆಗಳಿಗೂ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ವಾಹನ ಇತರೆಡೆಗೆ ತೆರಳಿದ್ದ ಕಾರಣ ಬೆಂಕಿ ಅನಾಹುತ ಉಂಟಾದ ಮೂರು ಗಂಟೆಗಳ ಬಳಿಕ ಆಗಮಿಸಿ ಸುತ್ತಲೂ ನೀರನ್ನು ಹಿಡಿದು ಸಂಜೆ 6ರ ಸುಮಾರಿಗೆ ಹಿಂದಿರುಗಿತು.

ಗುಡ್ಡದ ಇನ್ನೊಂದು ಭಾಗದಲ್ಲಿದ್ದ ಬೆಂಕಿ ಗಮನಕ್ಕೆ ಬರದೆ ಸಂಜೆ 7ರ ಬಳಿಕ ವ್ಯಾಪಿಸಿ ಗುಡ್ಡ ಮತ್ತೆ ಹೊತ್ತಿ ಉರಿಯಲಾರಂಭಿಸಿತು. ಈ ಸಮಯ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದಾಗ ಅದು ಇನ್ನೊಂದು ಸ್ಥಳಕ್ಕೆ ತೆರಳಿರುವ ಕುರಿತು ಮಾಹಿತಿ ಸಿಕ್ಕಿತು. ಮತ್ತೆ ಸಹಕರಿಸಿದ ಸ್ಥಳೀಯರು ಸುಮಾರು 3 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಅಗತ್ಯ ಸಮಯಕ್ಕೆ ಸಿಗದ ಅಗ್ನಿಶಾಮಕ ವಾಹನದ ಸೇವೆ, ಮುಂದೆ ಬೆಂಕಿ ಪ್ರಕರಣ ಉಂಟಾಗದಂತೆ ಪರಿವರ್ತಕ ಹಾಗೂ ಗುಡ್ಡದ ಸುತ್ತ ಹಿಟಾಚಿ ಮೂಲಕ ಬೆಂಕಿ ನಿಯಂತ್ರಣ ರೇಖೆಯನ್ನು ಶುಕ್ರವಾರ ರಾತ್ರಿಯೇ ಕೃಷಿ ತೋಟದ ಮಾಲಕರು ನಿರ್ಮಿಸಿದ್ದಾರೆ. ಮುನ್ನೆಚ್ಚರಿಕೆ ಕೈಗೊಂಡರೂ ಕಿಡಿ ಕಾರುವ ಇಲ್ಲಿನ ವಿದ್ಯುತ್‌ ಪರಿವರ್ತಕದಿಂದ ಅಪಾಯ ತಪ್ಪಿದ್ದಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.