ಕಳೆಂಜ ನಂದಗೋಕುಲ ಗೋಶಾಲೆ ಉದ್ಘಾಟಿಸಿದ ನಳಿನ್ ಕುಮಾರ್ ಕಟೀಲ್
Team Udayavani, Nov 22, 2020, 10:24 AM IST
ಬೆಳ್ತಂಗಡಿ: ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ನಂದಗೋಕುಲ ಗೋಶಾಲೆಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ ಗೋಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ. ಸದಸ್ಯ ಗೊರಗಪ್ಪ ನಾಯ್ಕ್, ನಿವೃತ್ತ ವೃತ್ತನಿರೀಕ್ಷಕ ಸುದರ್ಶನ್, ಎಸ್.ಕೆ.ಡಿ.ಆರ್.ಡಿ.ಪಿ. ಸಮುದಾಯ ಅಭಿವೃದ್ಧಿ ವಿಭಾಗ ಪ್ರಾದೇಶಿಕ ನಿರ್ದೇಶಕ ಜಯರಾಮ್ ನೆಲ್ಲಿತ್ತಾಯ, ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ.ಎಂ. ದಯಾಕರ್, ಭಾಸ್ಕರ್ ಧರ್ಮಸ್ಥಳ ಕೊಕ್ಕಡ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಹಿಂದು ಪರಿಷತ್ ಸಹ ಕಾರ್ಯದರ್ಶಿ ನವಿನ್ ನೆರಿಯಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?