ಭಯೋತ್ಪಾದನೆಯ ಮೂಲ ಹುಡುಕುವ ಪ್ರಯತ್ನವಾಗಲಿ: ಡಾ| ಪ್ರಭಾಕರ ಭಟ್‌


Team Udayavani, Nov 22, 2022, 6:45 AM IST

tdy-41

ಬಂಟ್ವಾಳ: ದ.ಕ. ಜಿಲ್ಲೆಯೂ ಸೇರಿದಂತೆ ರಾಜ್ಯಾದ್ಯಂತ ಭಯೋತ್ಪಾದಕತೆಯ ದೊಡ್ಡ ಜಾಲ ಕೆಲಸ ಮಾಡುತ್ತಿದ್ದು, ಸರಕಾರವು ಇದನ್ನು ಮಟ್ಟ ಹಾಕಲು ಪೂರ್ಣ ಪ್ರಮಾಣದಲ್ಲಿ ತೊಡ ಗಿಸಿಕೊಂಡು ಅದರ ಮೂಲವನ್ನು ಹುಡುಕುವ ಪ್ರಯತ್ನ ಮಾಡಬೇಕು ಎಂದು ಆರೆಸ್ಸೆಸ್‌ ಮುಂದಾಳು ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಆಗ್ರಹಿಸಿದ್ದಾರೆ.

ಸೋಮವಾರ ನಂದಾವರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಭಯೋತ್ಪಾದನೆಯ ಚಿಂತನೆ ಸಮಾಜವನ್ನು ನಾಶ ಮಾಡುವ ಕಾರ್ಯವಾಗಿದ್ದು, ಮಂಗಳೂರು ಬಾಂಬ್‌ ತಯಾರಿಕಾ ಕೇಂದ್ರವಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಹಿಂದೆ ಮಂಗಳೂರಿನ ವಸತಿಗೃಹವೊಂದರಲ್ಲಿ ಬಾಂಬ್‌ ತಯಾರಿಯ ಪ್ರಯತ್ನ ನಡೆದಿತ್ತು. ಭಯೋತ್ಪಾದನೆಗೆ ಸಂಬಂಧಿಸಿ ಉಳ್ಳಾಲದಲ್ಲಿ ಮಾಜಿ ಶಾಸಕರ ತಮ್ಮನ ಮಗನ ಬಂಧನ, ದೀಪ್ತಿ ಮರಿಯಮ್ಮ ಪ್ರಕರಣಗಳು ಇವೆಲ್ಲವನ್ನೂ ಸಾಕ್ಷೀಕರಿಸುತ್ತಿವೆ ಎಂದರು.

ಹಿಂದೊಮ್ಮೆ ಪೊಲೀಸರ ಮೇಲೆಯೇ ದಾಳಿ ಮಾಡುವ ಪ್ರಯತ್ನ ನಡೆದಿದ್ದು, ಆಗ ಅವರನ್ನೇ ಶೂಟ್‌ ಮಾಡಿರುವ ಕುರಿತು ಅಂದಿನ ಕಮಿಷನರ್‌ ಹರ್ಷ ಅವರನ್ನು ನಾವು ನೆನಪು ಮಾಡಲೇಬೇಕು. ಇಲ್ಲದೇ ಇದ್ದರೆ ಇಡೀ ಜಿಲ್ಲೆ ಬೆಂಕಿಗೆ ಆಹುತಿಯಾಗುತ್ತಿತ್ತು ಎಂದರು.

ದುರ್ದೈವದ ಸಂಗತಿ:

ಹಿಂದೂ ಪದ ಆಶ್ಲೀಲ ಎಂಬ ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ಪದ ಆಶ್ಲೀಲ, ಕೆಟ್ಟದು ಅಂತಹ ಹೇಳುವುದು ದುರ್ದೈವದ ಸಂಗತಿಯಾಗಿದೆ. ರಾಜಕೀಯದ ಕಾರಣಕ್ಕಾಗಿ ಯಾರನ್ನೋ ಮೆಚ್ಚಿಸಲು ಏನೇನೋ ಮಾತನಾಡುವುದೇ ಆಶ್ಲೀಲ; ನಾಲಗೆಯಲ್ಲಿ ಅಂತಹ ಶಬ್ದಗಳೇ ಬರಬಾರದು. ಇಂತಹವರು ಭಯೋತ್ಪಾದನೆ, ಶ್ರದ್ಧಾ ಎಂಬ ಹೆಣ್ಣು ಮಗಳ ಕುರಿತು ಮಾತನಾಡುವುದೇ ಇಲ್ಲ ಎಂದರು.

ಟಿಪ್ಪು ಪ್ರತಿಮೆಯನ್ನು ಸಿದ್ದರಾಮಯ್ಯರೇ ಪೂಜಿಸಬೇಕಷ್ಟೆ! :

ಟಿಪ್ಪುವಿನ ಪ್ರತಿಮೆ ರಚನೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲಾ ಟಿಪ್ಪುವನ್ನು ಮುಟ್ಟಿದ್ದಾರೋ ಅವರೆಲ್ಲರೂ ಈಗ ಇಲ್ಲವಾಗಿದ್ದಾರೆ. ಟಿಪ್ಪುವಿನ ಪ್ರತಿಮೆಯನ್ನು ಮುಸಲ್ಮಾನರು ಒಪ್ಪಿಕೊಳ್ಳುತ್ತಾರೆಯೇ? ಮುಂದೆ ಪ್ರತಿಮೆ ಮಾಡುವ ಸಿದ್ದರಾಮಯ್ಯ ಅವರೇ ಪೂಜೆ ಮಾಡಬೇಕಷ್ಟೇ ಎಂದು ಡಾ| ಪ್ರಭಾಕರ ಭಟ್‌ ಲೇವಡಿ ಮಾಡಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.