Missing ಕಲ್ಲುಗುಂಡಿ : ವ್ಯಕ್ತಿ ನಾಪತ್ತೆ ಪೊಲೀಸ್ ದೂರು
Team Udayavani, Aug 19, 2023, 10:55 PM IST
ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೂಲದ ಕಿರಣ್ ಕ್ರಾಸ್ತಾ (33 ) ಆ. 8ರಂದು ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ಮನೆಯವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿ ಈ ಮೊದಲು ಬೆಂಗಳೂರು ಮೊದಲಾದ ಕಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದು ಸುಳ್ಯದ ಹೊಟೇಲ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ.
ಇದೀಗ ಅವರು ಕಾಣೆಯಾಗಿ ಒಂದು ವಾರ ಕಳೆದರೂ ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯವರು ದೂರು ನೀಡಿದ್ದಾರೆ. ಈ ವ್ಯಕ್ತಿಯನ್ನು ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಸುಳ್ಯ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ