ಕಂಬಳ ಕರೆಯಲ್ಲಿ ಹೊಸ ದಾಖಲೆ ಬರೆದ ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಶ್ರೀನಿವಾಸ ಗೌಡ


Team Udayavani, Mar 20, 2021, 4:33 PM IST

ಕಂಬಳ ಕರೆಯಲ್ಲಿ ಹೊಸ ದಾಖಲೆ ಬರೆದ ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಶ್ರೀನಿವಾಸ ಗೌಡ

ವೇಣೂರು: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಶ್ರೀನಿವಾಸ ಗೌಡ ಅವರು ಹೊಸ ದಾಖಲೆ ಬರೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದ ಸೂರ್ಯ – ಚಂದ್ರ ಜೋಡುಕರೆ ಕಂಬಳದಲ್ಲಿ ಈ ಹಿಂದಿನ ಎಲ್ಲಾ ದಾಖಲೆಯನ್ನು ಪುಡಿ ಮಾಡಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.

ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲು ಪಾಣಿಲ ಬಾಡ ಪೂಜಾರಿಯವರ ಕೋಣಗಳನ್ನು ಓಡಿಸಿದ ಶ್ರೀನಿವಾಸ ಗೌಡ ಕೇವಲ 11.21 ಸೆಕೆಂಡ್ಸ್ ನಲ್ಲಿ ಗುರಿ ತಲುಪಿದರು. 100 ಮೀಟರ್ ಗೆ ಹೋಲಿಸಿದಾಗ 8.96 ಸೆಕೆಂಡ್ಸ್ ನಲ್ಲಿ ಗುರಿ ತಲುಪಿದಂತಾಗಿದ್ದು, ಇದು ಹೊಸ ದಾಖಲೆಯಾಗಿದೆ.

ಇದನ್ನೂ ಓದಿ:ಬೆಟ್ಟದಿಂದ ಬೆಟ್ಟಕ್ಕೆ ನೆಗೆಯುವ ಪರ್ವತ ಮೇಕೆಗಳ ಬಗ್ಗೆ ನಿಮಗೆಷ್ಟು ಗೊತ್ತು..!

ಕಳೆದ ಫೆ.6ರಂದು ನಡೆದ ಐಕಳ ಕಂಬಳದಲ್ಲಿ ಬೋಳದಗುತ್ತು ಸತೀಶ್ ಶೆಟ್ಟಿಯವರ ಕೋಣಗಳನ್ನು ಓಡಿಸಿದ್ದ ಬೈಂದೂರು ವಿಶ್ವನಾಥ 9.15 ಸೆಕೆಂಡ್ ನಲ್ಲಿ (100 ಮೀಟರ್ ಗೆ) ಓಡಿಸಿ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಇಂದು ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅಳಿಸಿ ಹಾಕಿದ್ದಾರೆ.

2020ರಲ್ಲಿ ಐಕಳ ಕಂಬಳದಲ್ಲಿ ಶ್ರೀನಿವಾಸ ಗೌಡ ಅವರು 9.55 ಸೆಕೆಂಡ್ಸ್ ಗೆ ಗುರಿ ತಲುಪಿ ದಾಖಲೆ ಬರೆದಿದ್ದರು. ನಂತರ ಅಕ್ಕೇರಿ ಸುರೇಶ್ ಶೆಟ್ಟಿ 9.37 ಸೆಕೆಂಡ್, ಇರ್ವತ್ತೂರು ಆನಂದ 9.57 ಸೆಕೆಂಡ್ ನಲ್ಲಿ ಓಡಿಸಿ ದಾಖಲೆ ಮಾಡಿದ್ದರು. ಇದೀಗ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ.

ಅಂದಹಾಗೆ ವಿಶ್ವಶ್ರೇಷ್ಠ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಇರುವುದು 9.58 ಸೆಕೆಂಡ್ಸ್.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.