ಕನಕಮಜಲು: ಇಲ್ಲಿ ಎಲ್ಲೆಂದರಲ್ಲಿ ಹರಿಯುವುದಿಲ್ಲ ತ್ಯಾಜ್ಯ ನೀರು..!


Team Udayavani, Jul 13, 2018, 4:15 PM IST

13-july-17.jpg

ಸುಳ್ಯ : ಸಭಾಭವನ, ಮಂದಿರದಿಂದ ಬರುವ ತ್ಯಾಜ್ಯ ನೀರು ಎಲ್ಲೆಂದರಲ್ಲಿ ಹರಿಯುವ ಬದಲು ಒಂದೆಡೆ ಸಂಗ್ರಹವಾದರೆ ಹೇಗೆ ? ಇಂತಹ ಪರಿಸರ ಸ್ನೇಹಿ ಯೋಚನೆ ಹೊಳೆದು, ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ನೇತೃತ್ವ ವಹಿಸಿದ್ದು ಕನಕಮಜಲು ಯುವಕ ಮಂಡಲ..!

ನೆಹರೂ ಯುವಕೇಂದ್ರ, ಮಹಾತ್ಮಾ ಗಾಂಧಿ ಯುವ ಸ್ವಚ್ಚ ಮಹಾಭಿಯಾನ, ಸ್ವಚ್ಚ ಭಾರತ್‌ ಸಮ್ಮರ್‌ ಇಂಟರ್ನ್ಶಿಪ್‌ ಯೋಜನೆಯಡಿ ಕನಕಮಜಲು ಯುವಕ ಮಂಡಲದ ನೇತೃತ್ವದಲ್ಲಿ ಕನಕಮಜಲು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆ, ಭಜನ ಮಂದಿರ ಸಹಯೋಗದೊಂದಿಗೆ ಕನಕಮಜಲು ಶ್ರೀ ಆತ್ಮರಾಮ ಭಜನ ಮಂದಿರದ ವಠಾರದಲ್ಲಿ ತ್ಯಾಜ್ಯ ನೀರು ಸಂಗ್ರಹದ ಹೊಂಡ (sಟಚk ಟಜಿಠಿ) ನಿರ್ಮಿಸಿ, ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿದ ಸಕರಾತ್ಮಕ ಸಂಗತಿಯಿದು.

ಪರಿಸರ ಸ್ವಚ್ಚತೆ
ಇಲ್ಲಿನ ಭಜನ ಮಂದಿರ, ಸಭಾಭವನದಲ್ಲಿ ವರ್ಷದ ನಾನಾ ದಿನಗಳಲ್ಲಿ ಹಲವು ಚಟುವಟಿಕೆಗಳು ಆಯೋಜನೆಗೊಳ್ಳುತ್ತದೆ. ವಿವಾಹ, ಸಭೆ ಸಮಾರಂಭ, ಅಯ್ಯಪ್ಪ ವೃತಾಚರಣೆಯಂತಹ ಹಲವು ಧಾರ್ಮಿಕ ಚಟುವಟಿಕೆಗಳು ನಡೆಯುತ್ತವೆ. ಅಂತಹ ಸಂದರ್ಭದಲ್ಲಿ ಊಟ- ಉಪಾಹಾರ, ಇತ್ಯಾದಿ ವ್ಯವಸ್ಥೆಗಳ ತಯಾರಿ ವೇಳೆ ಸಂಗ್ರಹಗೊಳ್ಳುವ ತ್ಯಾಜ್ಯ ನೀರು ಎಲ್ಲೆಂದರಲ್ಲಿ ಸಾಗುವ ಬದಲು ಪೈಪು ಮೂಲಕ ಹೊಂಡದೊಳಗೆ ಇಳಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪರಿಸರದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ, ಪರಿಸರ ಸ್ವಚ್ಚತೆ ಸಾಧ್ಯ ಎಂಬ ಆಶಯ ಇಲ್ಲಿನದ್ದು.

33 ಸಾವಿರ ರೂ. ವೆಚ್ಚ 
ಈ ಹೊಂಡ (soak-pit)) ನಿರ್ಮಾಣಕ್ಕೆ 33 ಸಾವಿರ ರೂ. ವೆಚ್ಚ ತಗಲಿದೆ. 12ಫೀಟ್‌ ಹೊಂಡ ರಚಿಸಿ, ಅದರೊಳಗೆ 1 ಫೀಟ್‌ನ 12 ರಿಂಗ್‌ ಅಳವಡಿಸಲಾಗಿದೆ. ಈ ಹೊಂಡಕ್ಕೆ ಸಭಾಭವನ, ಮಂದಿರದ ಭಾಗದಿಂದ ಪೈಪ್‌ ಅಳವಡಿಸಿ, ತ್ಯಾಜ್ಯ ನೀರು ಹರಿದು ಹೋಗಲು ಸಂಪರ್ಕ ಕಲ್ಪಿಸಲಾಗಿದೆ. ವರ್ಷವಿಡಿ ಉತ್ಪತ್ತಿಯಾಗುವ ತ್ಯಾಜ್ಯ ಈ ಹೊಂಡಕ್ಕೆ ಇಳಿಯುತ್ತದೆ. ಹೊಂಡಕ್ಕೆ ಮೇಲ್ಭಾಗದಲ್ಲಿ ಮುಚ್ಚಳ ಅಳವಡಿಸಲಾಗಿದೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.