ಕಾಣಿಯೂರಿನಲ್ಲಿ ಅಡಿಕೆ, ಸಿಲಿಂಡರ್ ಕಳವು : ನಿರಂತರವಾಗಿ ಕಳ್ಳತನ ನಡೆದರೂ ಪತ್ತೆಯಾಗದ ಕಳ್ಳರು
Team Udayavani, Mar 24, 2022, 12:04 PM IST
ಕಾಣಿಯೂರು : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು 2 ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಪಕ್ಕದ ಪೂರ್ವೋದಯ ಸರ್ವೀಸ್ ಸ್ಟೇಷನ್ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಾಣಿಯೂರು ಪೇಟೆಯಲ್ಲಿ ಹಲವು ವರ್ಷದಿಂದ ನಿರಂತರವಾಗಿ ಸರಣಿ ಕಳ್ಳತನ ನಡೆಯುತ್ತಿದೆ. ಅಡಿಕೆ ಅಂಗಡಿ, ಜನರಲ್ ಸ್ಟೋರ್ ಹೀಗೆ ಲಕ್ಷಾಂತರ ರೂಪಾಯಿಯ ಅಡಿಕೆ, ಹಣ ಕಳ್ಳತನ ನಡೆದಿದೆ. ಅಲ್ಲದೇ ಕೆಲದಿನಗಳ ಹಿಂದೆ ಹಾಡು ಹಗಲೇ ಡ್ರವರ್ನಿಂದ ಹಣ ಕಳ್ಳತನವಾದ ಘಟನೆಯೂ ನಡೆದಿದ್ದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ
ಇದನ್ನೂ ಓದಿ : ಉಕ್ರೇನ್ನಲ್ಲಿ 7,000 ರಿಂದ 15,000 ರಷ್ಯಾದ ಸೈನಿಕರು ಹತ್ಯೆಗೀಡಾಗಿದ್ದಾರೆ: ನ್ಯಾಟೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್