ದೈವ ಮುಖವರ್ಣಿಕೆ ಪ್ರಕರಣ: ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿದ ಆಂಧ್ರದ ಯುವತಿ
Team Udayavani, Nov 4, 2022, 7:10 AM IST
ಬೆಳ್ತಂಗಡಿ: “ಕಾಂತಾರ’ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನ. 3ರಂದು ನಡೆದಿದೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊಂಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾ ರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?