ಕಾರಿಂಜ: ಗದಾತೀರ್ಥ ಶುದ್ಧೀಕರಣ ಪ್ರಾರಂಭ


Team Udayavani, May 14, 2019, 4:46 PM IST

Udayavani Kannada Newspaper

ಪುಂಜಾಲಕಟ್ಟೆ : ಭೂ ಕೈಲಾಸ ಪ್ರತೀತಿಯ ಪುರಾಣೈತಿಹ್ಯ ಪ್ರಸಿದ್ಧ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಗದಾತೀರ್ಥ ವನ್ನು ಶುದ್ಧೀಕರಿಸುವ ಕಾರ್ಯ ಆರಂಭ ಗೊಂಡಿದ್ದು, ನೀರಿಂಗಿಸುವಿಕೆ, ಪಾಚಿ ತೆಗೆ ಯುವ ಕಾರ್ಯ ನಡೆಯುತ್ತಿದೆ.

ಶ್ರೀ ಕ್ಷೇತ್ರವು ಬೆಟ್ಟದ ತುದಿಯಲ್ಲಿದ್ದು, ದ್ವಾಪರಯುಗದಲ್ಲಿ ಭೀಮಸೇನನು ಮೊಣಕಾಲೂರಿದ ಜಾಗ ಜಾನುತೀರ್ಥ ಹಾಗೂ ಉಂಗುಷ್ಠ ಊರಿದ ಜಾಗ ಉಂಗುಷ್ಠತೀರ್ಥವೆಂದೂ, ಈ ಭಂಗಿ ಯಿಂದ ಗದೆಯನ್ನು ಎಸೆದ ಜಾಗ ಗದಾತೀರ್ಥವೆಂದೂ ಪ್ರತೀತಿ ಇದೆ.

ಬೆಟ್ಟದ ಮೇಲಿರುವ ಕೊಳಗಳಲ್ಲಿ ಸದಾ ನೀರಿರುವಂತೆ, ಕೆಳಗಿನ ಭಾಗದಲ್ಲಿ ಸುಮಾರು 600 ಅಡಿ ಉದ್ದ, 200 ಅಡಿ ಅಗಲದ ಬೃಹತ್‌ ಸರೋವರವಾದ ಗದಾತೀರ್ಥದಲ್ಲಿ ಸದಾ ನೀರಿರುತ್ತದೆ. ಈ ತೀರ್ಥದಲ್ಲಿ ಅಮಾವಾಸ್ಯೆಸ್ನಾನ ವಿಶೇಷ.

ಕೇವಲ ಸ್ನಾನಕ್ಕೆ ಮಾತ್ರ ಗದಾತೀರ್ಥದಲ್ಲಿ ನೀರು ಬತು ್ತವುದೇ ಇಲ್ಲ ಎನ್ನುತ್ತಾರೆ ಇಲ್ಲಿನ ಹಿರಿಯ ಗ್ರಾಮಸ್ಥರು.

ಯೋಜನೆ ತಯಾರಾಗಿಲ್ಲ

ಕೆರೆಯನ್ನು ಸ್ವಚ್ಛಗೊಳಿಸಲು ಉದ್ಯೋಗ ಖಾತರಿ ಯೋಜನೆ ಯಲ್ಲಿ ಅವಕಾಶವಿದೆ. ಆದರೆ ಈ ಬಾರಿ ಯೋಜನೆ ತಯಾರಾಗಿ ಲ್ಲದ ಕಾರಣ ಅನುದಾನ ದೊರಕುತ್ತಿಲ್ಲ. ಮಳೆಗಾಲದ ಮೊದಲು ಕೆರೆಯನ್ನು ಸ್ವಚ್ಛಗೊಳಿಸಬೇಕಾಗಿದೆ.
– ವೇದವ ಪಿಡಿಒ, ಕಾವಳಮೂಡೂರು ಗ್ರಾ.ಪಂ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.