ಕೇಪುಪದವು-ಕೊಲ್ಲಪದವು ರಸ್ತೆ ಸ್ಥಿತಿ ಶೋಚನೀಯ


Team Udayavani, Sep 12, 2022, 9:54 AM IST

2

ವಿಟ್ಲ: ಕೇಪು ಗ್ರಾಮದ ಕೇಪುಪದವು- ಕೊಲ್ಲಪದವು ರಸ್ತೆಯ ಕೋಡಂದೂರು ಭಾಗದಲ್ಲಿ ಸ್ಥಿತಿ ಶೋಚ ನೀಯ ವಾಗಿದೆ. ವಾಹನ ಸಂಚರಿ ಸಲು ಅಸಾಧ್ಯವಾಗಿದೆ ಮತ್ತು ನಡೆದುಕೊಂಡು ಹೋಗಲೂ ಕಷ್ಟದ ಸ್ಥಿತಿಯಿದೆ. ಇದನ್ನು ತತ್‌ ಕ್ಷಣ ಅಭಿವೃದ್ಧಿ ಪಡಿಸಬೇಕೆಂದು ಈ ಭಾಗದ ಪರಿಶಿಷ್ಟ ಪಂಗಡದ ಕುಟುಂಬದವರು ಸೇರಿ ರಸ್ತೆ ಬಳಕೆದಾರರು ಆಗ್ರಹಿಸಿದ್ದಾರೆ.

ಸುಮಾರು 80 ವರ್ಷಗಳ ಹಿಂದೆಯೇ ಈ ರಸ್ತೆ ನಿರ್ಮಾಣವಾಗಿದೆ. ಪರಿಶಿಷ್ಟ ಪಂಗಡದ 70 ಕುಟುಂಬದವರು ಈ ರಸ್ತೆಯನ್ನು ಅವಲಂಬಿಸಿದ್ದಾರೆ. ಸುಸಜ್ಜಿತವಾದ ರಸ್ತೆಯಿಲ್ಲದೆ ಇವರು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿಗಳು ಇದೇ ರಸ್ತೆ ಮೂಲಕ ಶಾಲೆಗೆ ತೆರಳಬೇಕು. ಸ್ಥಳೀಯರು ಪೇಟೆಯನ್ನು ಸಂಪರ್ಕಿಸಲು ಕೂಡಾ ಈ ರಸ್ತೆಯೇ ಬೇಕು. ಅನಾರೋಗ್ಯದಿಂದ ಬಳಲಿದ ರೋಗಿಗಳನ್ನು ಈ ಮಾರ್ಗದಲ್ಲಿ ಒಯ್ಯಬೇಕಾದ ಸ್ಥಿತಿಯಿದೆ.

ಮನವಿ ಸಲ್ಲಿಕೆ ಸುಮಾರು 7 ಕಿ.ಮೀ. ದೂರದ ಈ ರಸ್ತೆ ಗುಡ್ಡಗಾಡು ಪ್ರದೇಶದಲ್ಲಿ ಸಾಗುತ್ತದೆ. ನಾಲ್ಕೈದು ಕಿ.ಮೀ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಗ್ರಾಮ ಪಂಚಾಯತ್ ಅನುದಾನ ಸಾಲುವುದಿಲ್ಲ. ಅದಕ್ಕಾಗಿ ಸ್ಥಳೀಯರು ಇತ್ತೀಚೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಸಲ್ಲಿಸಿ ರಸ್ತೆ ಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.

ಅಭಿವೃದ್ಧಿಯ ನಿರೀಕ್ಷೆ: ಈ ರಸ್ತೆ ಅಭಿವೃದ್ಧಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. ಸಂಬಂಧಪಟ್ಟವರು ಗಮನಹರಿಸಿ, ಸೂಕ್ತ ಕ್ರಮಕೈಗೊಳ್ಳಬೇಕೆಂದು ವಿನಂತಿಸಿದ್ದೇವೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಗಮನಕ್ಕೆ ತರಲಾಗಿದೆ. ಆದಷ್ಟು ಶೀಘ್ರ ರಸ್ತೆ ಅಭಿವೃದ್ಧಿಯಾಗಬಹುದೆಂದು ನಿರೀಕ್ಷಿಸಿದ್ದೇವೆ. -ಶೇಖರ್‌ ಕೋಡಂದೂರು, ಸ್ಥಳೀಯರು

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.