ಕೆರೆಕಟ್ಟೆ: ಒತ್ತುವರಿಯಾಗಿದ್ದ ಕೆರೆ ಗ್ರಾ.ಪಂ.ಗೆ ವಾಪಸ್


Team Udayavani, Apr 15, 2022, 9:20 AM IST

kere

ಬೆಳ್ತಂಗಡಿ: ಉಜಿರೆ ಗ್ರಾಮದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ರಸ್ತೆಯ ಕೆರೆಕಟ್ಟೆ ಬಳಿ ಹಲವು ವರ್ಷಗಳ ಹಿಂದೆ ಒತ್ತುವರಿಯಾಗಿದ್ದ ಪ್ರಮುಖ ಕೆರೆಯೊಂದು ಲೋಕಾಯುಕ್ತರ ಮೂಲಕ ಮತ್ತೆ ಗ್ರಾ.ಪಂ.ಸುಪರ್ದಿಗೆ ಒಳಪಟ್ಟಿರುವ ಕುರಿತು ವರದಿಯಾಗಿದೆ. ಹಲವು ವರ್ಷಗಳ ಹಿಂದೆ ಕೆರೆಯನ್ನು ಒತ್ತುವರಿ ಮಾಡಲಾಗಿದೆ ಎಂದು ಸ್ಥಳೀಯರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಸುಮಾರು ಆರು ತಿಂಗಳ ಹಿಂದೆ ಕಾರ್ಯಾಚರಣೆ ಆರಂಭಿಸಿದ ಲೋಕಾಯುಕ್ತರ ತಂಡ ಪರಿಶೀಲನೆ ನಡೆಸಿ ಒತ್ತುವರಿ ತೆರವುಗೊಳಿಸುವಂತೆ ಆದೇಶಿಸಿ ಈ ಜಾಗದಲ್ಲಿ ಮತ್ತೆ ಕೆರೆ ನಿರ್ಮಿಸುವಂತೆ ಉಜಿರೆ ಗ್ರಾ.ಪಂ.ಗೆ ಸೂಚಿಸಿತ್ತು.

ಲೋಕಾಯುಕ್ತರ ಸೂಚನೆಯಂತೆ ಉಜಿರೆ ಗ್ರಾ.ಪಂ. ಈಗಾಗಲೇ ಈ ಸ್ಥಳಕ್ಕೆ ಬೇಲಿ ನಿರ್ಮಿಸಿ ಸುಸಜ್ಜಿತ ಕೆರೆ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು ಕಾಮಗಾರಿ ಆರಂಭವಾಗಿದೆ. ಒತ್ತುವರಿಯಾದ ಜಾಗದಲ್ಲಿ ರಸ್ತೆ ಇರುವುದರಿಂದ ರಸ್ತೆ ಪಕ್ಕದ ಉಳಿದ ಜಾಗದಲ್ಲಿ ಉದ್ಯಾನವನವನ್ನು ನಿರ್ಮಿಸಲಾಗುತ್ತದೆ ಎಂಬ ಮಾಹಿತಿ ಇದೆ. ಎ. 13ರಂದು ಲೋಕಾಯುಕ್ತ ಅಧಿಕಾರಿಗಳು, ತಾ.ಪಂ. ಇಒ ಬಿ.ಕುಸುಮಾಧರ, ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್‌ ಶೆಟ್ಟಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದ್ದಾಕರೆ. ಬೇಲಿ ನಿರ್ಮಾಣ ಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸಿ ಮತ್ತೆ ಕೆರೆ ನಿರ್ಮಾಣಕ್ಕೆ ಸೂಚಿಸಿದ್ದಾರೆ.

ಆ ಪ್ರಕಾರ ಕೆರೆ, ಉದ್ಯಾನವನ, ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸ್ಥಳವನ್ನು ಗ್ರಾ.ಪಂ. ಸುಪರ್ದಿಗೆ ಪಡೆದಿದೆ ಎಂದು ಪ್ರಕಾಶ್‌ ಶೆಟ್ಟಿ ನೊಚ್ಚ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.