ಕಿಂಡಿ ಅಣೆಕಟ್ಟು ಹಲಗೆ ಜೋಡಣೆ ವಿಳಂಬ

ವರ್ಷವಿಡಿ ಸುರಿದ ಮಳೆರಾಯ: ಕಡಿಮೆಯಾಗದ ಹರಿವು

Team Udayavani, Dec 15, 2021, 5:40 PM IST

ಕಿಂಡಿ ಅಣೆಕಟ್ಟು ಹಲಗೆ ಜೋಡಣೆ ವಿಳಂಬ

ಪುತ್ತೂರು: ವರ್ಷವಿಡೀ ಸುರಿದ ಮಳೆಯಿಂದಾಗಿ ಡಿಸೆಂಬರ್‌ನ ಅರ್ಧ ತಿಂಗಳು ಸಮೀಪಿಸಿದರೂ ಹೊಳೆ, ನದಿಗಳಲ್ಲಿನ ಕಿಂಡಿ ಅಣೆಕಟ್ಟಿಗೆ ಹಲಗೆ ಅಳ ವಡಿಸುವ ಪ್ರಮೇಯ ಇನ್ನೂ ಬಂದಿಲ್ಲ.

ಬೇಸಗೆ ನಿಧಾನಕ್ಕೆ ಕಾವೇರುತ್ತಿ ರುವಂತೆ ನೀರಿನ ಹರಿವಿನ ಮಟ್ಟ ಇಳಿಮುಖಗೊಂಡು ಕಿಂಡಿ ಅಣೆ ಕಟ್ಟುಗಳಿಗೆ ಹಲಗೆ ಜೋಡಿಸುವ ಕೆಲಸ ಪ್ರಾರಂಭವಾಗುವುದಾದರೂ ಈ ಬಾರಿ ನೀರಿನ ಹರಿವು ಇನ್ನೂ ಇರುವ ಕಾರಣ ಹಲಗೆ ಜೋಡಣೆಯ ಚಿಂತೆ ತಟ್ಟಿಲ್ಲ.

ಫಲಾನುಭವಿಗಳಿಂದಲೇ ನಿರ್ವಹಣೆ
ಡಿಸೆಂಬರ್‌ ಮೊದಲ ವಾರದಿಂದಲೇ ನೀರಿನ ಹರಿವು ಗಮನಿಸಿ ಅಣೆಕಟ್ಟುಗಳಿಗೆ ಹಲಗೆ ಹಾಕುವ ಪ್ರಕ್ರಿಯೆ ನಡೆಯುತ್ತದೆ. ಜಲಾನಯನ ಇಲಾಖೆ ಕಿಂಡಿ ಅಣೆಕಟ್ಟು ನಿರ್ಮಿಸಿದ ಬಳಿಕ ಫಲಾನುಭವಿಗಳೇ ಅದರ ನಿರ್ವಹಣೆ ಮಾಡಬೇಕಿದೆ. ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಸಹಭಾಗಿತ್ವ ಮೂಲಕ ನಿರ್ಮಾಣವಾಗುವ ಕಿಂಡಿ ಅಣೆಕಟ್ಟಿನಲ್ಲಿ 5 ವರ್ಷದ ಅನಂತರ ಸಣ್ಣ ಪುಟ್ಟ ದುರಸ್ತಿ ಗಷ್ಟೆ ಅನುದಾನ ನೀಡಲಾಗುತ್ತದೆ. ಹಲಗೆ ಹಾಕುವ ಮತ್ತು ತೆಗೆಯುವ ಕೆಲಸ ವನ್ನು ಕಿಂಡಿ ಅಣೆಕಟ್ಟು ವ್ಯಾಪ್ತಿಯ ಫಲಾ ನು ಭವಿಗಳೇ ಮಾಡಬೇಕು. ಇದಕ್ಕೆ ಪ್ರತ್ಯೇಕ ವಾಗಿ ಅನುದಾನ ಲಭ್ಯ ವಾಗುವುದಿಲ್ಲ.

ಹರಿವು ಪ್ರಮಾಣ ಹೆಚ್ಚಳ
ಕಳೆದ ಕೆಲವು ವರ್ಷಗಳಿಗೆ ಹೋಲಿಸಿ ದರೆ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬತ್ತಿದ್ದ ಹೊಳೆ, ನದಿಯಲ್ಲಿ ಈ ಬಾರಿ ನೀರಿನ ಹರಿವು ಹೆಚ್ಚಾಗಿದೆ. ನೀರಿನ ಹರಿವು ನಿಲ್ಲುವ ಸಮಯದಲ್ಲಿ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿ ಬೇಸಗೆ ಕಾಲದಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಬಳಸಲಾಗುತ್ತದೆ. ಈ ಬಾರಿ ಆ ಅಗತ್ಯ ಕೊಂಚ ವಿಳಂಬವಾಗಿ ಎದುರಾಗ ಬಹುದು ಎನ್ನುತ್ತಿದೆ ಸದ್ಯದ ಚಿತ್ರಣ.

ಇದನ್ನೂ ಓದಿ:ಕಂಚುಗೋಡು: ಕತ್ತಲೆಯಲ್ಲೇ ಕಾಲ ಕಳೆಯುತ್ತಿರುವ ಕುಟುಂಬ

200ಕ್ಕೂ ಅಧಿಕ ಕಿಂಡಿ ಅಣೆಕಟ್ಟು
ಸುಳ್ಯ, ಪುತ್ತೂರು ತಾಲೂಕಿನಲ್ಲಿ 200ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳಿವೆ. ಇದು ಜಲ ಸಂರಕ್ಷಣೆ ಜತೆಗೆ ಕೃಷಿ ತೋಟಗಳಿಗೆ ನೀರೊದಗಿಸಲು ಸಹಕಾರಿಯಾಗಿದೆ. ಜಲಾನಯನ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಮೂಲಕ ಕೂಡ ಕಿಂಡಿ ಅಣೆಕಟ್ಟುಗಳು ಹಲವೆಡೆ ನಿರ್ಮಾಣಗೊಂಡಿವೆ.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.