ಮುಗ್ಧರ ಬದುಕಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಚೆಲ್ಲಾಟ: ಸಚಿವ ಸೋಮಣ್ಣ ವಾಗ್ದಾಳಿ
‘ಕೋಡಿಹಳ್ಳಿ ಚಂದ್ರಶೇಖರ್ ನಾಮಾವಶೇಷ ಆಗ್ತೀರಿ ಹುಷಾರ್’: ಸೋಮಣ್ಣ
Team Udayavani, Dec 14, 2020, 2:44 PM IST
ಬೆಳ್ತಂಗಡಿ: ಕೋಡಿಹಳ್ಳಿ ಚಂದ್ರಶೇಖರ್ ಅವರು ಸಾಮಾನ್ಯ ಕಾರ್ಮಿಕರ ಬದುಕಲ್ಲಿ ಚೆಲ್ಲಾಟ ಆಡುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಿಂತು ಹೇಳುತ್ತಿದ್ದೇನೆ, ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆಯದಾಗಲ್ಲ ಎಂದು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
ರಸ್ತೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ವಿ. ಸೋಮಣ್ಣ ಸೋಮವಾರ ಬೆಂಗಳೂರು ಪ್ರವಾಸ ಕೈಗೊಳ್ಳುವ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ಕೋಡಿಹಳ್ಳಿ ಚಂದ್ರಶೇಖರ್ ನೌಕರರ ಜತೆ ಚೆಲ್ಲಾಟ ಆಡುತ್ತಿದ್ದಾರೆ. ನೌಕರರ ಕುಟುಂಬದ ಶಾಪ ಸುಮ್ಮನೆ ಬಿಡಲ್ಲ. ನನಗೆ ಕೋಡಿಹಳ್ಳಿ ಇತಿಹಾಸ ಗೊತ್ತಿದೆ. ಅವರು ಸಂಜೆ ಒಳಗಡೆ ಸರಿಯಾದ ಬೆಲೆ ತೆತ್ತಬೇಕಾಗುತ್ತದೆ.
ರಾಜ್ಯದಲ್ಲಿ ಸಾವಿರಾರು ಚಂದ್ರಶೇಖರ್ ಬಂದು ಹೋಗಿದ್ದಾರೆ. ಇನ್ನೊಬ್ಬರ ಬದುಕಿನ ಜತೆ ಚೆಲ್ಲಾಟ ಆಡಿದರೆ ತಕ್ಷಣವೇ ನೋವು ಸಿಗಬಹುದು. ಕೋಡಿಹಳ್ಳಿ ಸಣ್ಣತನದ ಪರಮಾವಧಿಗೆ ಬೆಲೆ ಸಿಗಬಹುದು. ‘ಕೋಡಿಹಳ್ಳಿ ಚಂದ್ರಶೇಖರ್ ನಾಮಾವಶೇಷ ಆಗ್ತೀರಿ ಹುಷಾರ್’ ಎಂದು ಗುಡುಗಿದರು.
ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು; ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್