ಕೊಯ್ಯೂರು: ಕಿರಿಯಾಡಿ-ಮಲಬೆಟ್ಟು ಸಂಪರ್ಕ ರಸ್ತೆ ಅವ್ಯವಸ್ಥೆ

30 ವರ್ಷಗಳಿಂದ ಡಾಮರು ಕಂಡಿಲ್ಲ; ಕೃಷಿಕರು, ಹೈನುಗಾರರ ಬದುಕು ಅತಂತ್ರ

Team Udayavani, Aug 19, 2020, 4:19 AM IST

ಕೊಯ್ಯೂರು: ಕಿರಿಯಾಡಿ-ಮಲಬೆಟ್ಟು ಸಂಪರ್ಕ ರಸ್ತೆ ಅವ್ಯವಸ್ಥೆ

ಕಿರಿಯಾಡಿ-ಮಲಬೆಟ್ಟು ಸಂಪರ್ಕ ರಸ್ತೆ ಅವ್ಯವಸ್ಥೆ.

ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಕಿರಿಯಾಡಿ-ಮಲೆಬೆಟ್ಟು 3 ಕಿ. ಮೀ. ಸಂಪರ್ಕ ರಸ್ತೆಗೆ ಕಳೆದ ಮೂವತ್ತು ವರ್ಷಗಳಿಂದ ಡಾಮರು ಕಾಮಗಾರಿಯಾಗದೆ ತೀರಾ ಹದಗೆಟ್ಟಿದ್ದು, ಕೃಷಿಕರು, ಹೈನುಗಾರರ ಬದುಕು ಅತಂತ್ರವಾಗಿದೆ. ಪ್ರಸಕ್ತ ಮಲೆಬೆಟ್ಟುನಿಂದ ಅರ್ಧ ಕಿ.ಮೀ. ಸಾಗಿದಾಗ ಸಿಗುವ ಮಣ್ಣಿನ ರಸ್ತೆ ಕೆಸರು ಗದ್ದೆಯಂತಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ಘನ ವಾಹನಗಳಿಂದಾಗಿ ರಸ್ತೆಯಲ್ಲಿ ಸಂಚಾರ ಮತ್ತಷ್ಟು ದುಸ್ತರವಾಗಿದೆ ಎಂಬುವುದು ಸ್ಥಳೀಯರ ಆರೋಪ.

ಉಜಿರೆ, ಬೆಳಾಲಿಗೆ ಸಂಪರ್ಕ
ಕೊಯ್ಯೂರು ಗ್ರಾಮದ ಮಲೆಬೆಟ್ಟು ಆಸುಪಾಸು 300ಕ್ಕೂ ಹೆಚ್ಚು ಮನೆಗಳಿಗೆ ಉಜಿರೆ, ಬೆಳಾಲು ಸಂಪರ್ಕಕ್ಕೆ ಈ ರಸ್ತೆ ಅತ್ಯವಶ್ಯವಾಗಿದೆ. ಕಿರಿಯಾಡಿಯಿಂದ ಉಜಿರೆಗೆ ತೆರಳಲು 2 ಕಿ. ಮೀ. ಅಂತರವಿದ್ದು, ರಸ್ತೆ ದುರವಸ್ಥೆಯಿಂದ 10 ಕಿ. ಮೀ. ಸುತ್ತಿ ಬಳಸಿ ತೆರಳಬೇಕಿದೆ. ಕಳೆದ 30 ವರ್ಷಗಳ ಹಿಂದೆ ಜಿ.ಪಂ. ರಸ್ತೆಯಾಗಿ ಡಾಮರು ಕಂಡಿತ್ತು. ಬಳಿಕ ಡಾಮರು ಕಾಮಗಾರಿ ನಡೆದಿಲ್ಲ. ಈ ಬಾರಿ ಶಾಸಕ ಹರೀಶ್‌ ಪೂಂಜ ಅವರು ಕಾಂಕ್ರೀಟ್‌ ರಸ್ತೆಗೆ 1 ಕೋ. ರೂ. ಅನುದಾನ ಮೀಸಲಿರಿಸಿದ್ದು, ಕಾಮಗಾರಿ ತಡವಾಗಿದ್ದರಿಂದ ಸಮಸ್ಯೆ ಜಟಿಲವಾಗಿದೆ. ಶೀಘ್ರ ಡಾಮರು ಕಾಮಗಾರಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಎಂಎಲ್‌ಸಿ ಪ್ರತಾಪಸಿಂಹ, ತಹಶೀಲ್ದಾರ್‌ ಭೇಟಿ
ರಸ್ತೆ ದುರವಸ್ಥೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಗ್ರಾ.ಪಂ.ನ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು. ಸೋಮವಾರ ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶಶಿಧರ್‌ ಎಂ. ಕಲ್ಮಂಜ, ತಹಶೀಲ್ದಾರ್‌ ಮಹೇಶ್‌ ಜೆ., ಕೊಯ್ಯೂರು ಪಿಡಿಒ ರಾಜೀವಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಶೀಘ್ರದಲ್ಲಿ ಕಾಮಗಾರಿ
ಬಹುಬೇಡಿಕೆಯ ಕಿರಿಯಾಡಿ-ಮಲೆಬೆಟ್ಟು ಸಂಪರ್ಕ ರಸ್ತೆಗೆ ಈಗಾಗಲೇ 1 ಕೋ. ರೂ.ನ ಟೆಂಡರ್‌ ಕರೆಯಲಾಗಿದೆ. 2 ಕಿ. ಮೀ. 100 ಮೀ. ರಸ್ತೆಯನ್ನು 3.30 ಮೀಟರ್‌ ಅಗಲವಾಗಿ ಕಾಂಕ್ರೀಟ್‌ ಕಾಮಗಾರಿ ಮಾಡಲಾಗುವುದು. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲು ಸೂಚಿಸಲಾಗುವುದು.
– ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.