ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ಪರಿಸರದಲ್ಲಿ ಧಾರಾಕಾರ ಮಳೆ
Team Udayavani, Jun 28, 2022, 2:00 AM IST
ಉಡುಪಿ/ಮಂಗಳೂರು/ ಸುಬ್ರಹ್ಮಣ್ಯ: ಕರಾವಳಿಯಲ್ಲಿ ಸೋಮವಾರವೂ ಬಿಸಿಲ ವಾತಾವರಣದ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ಪರಿಸರದಲ್ಲಿ ರವಿವಾರ ರಾತ್ರಿ ಎಡೆಬಿಡದೇ ಧಾರಾಕಾರ ಮಳೆಯಾಗಿದೆ. ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಳ್ಳ, ತೋಡುಗಳು ತುಂಬಿ ಹರಿದಿವೆ.
ಸೋಮವಾರ ಬಹುತೇಕ ಬಿಸಿಲಿನ ವಾತಾವರಣ ಇದ್ದರೂ ಸುಳ್ಯ, ಅರಂತೋಡು, ಸಂಪಾಜೆ, ಸೋಣಂಗೇರಿ, ಐವರ್ನಾಡು, ಬೆಳ್ಳಾರೆ, ಕಲ್ಮಡ್ಕ, ಪಂಜ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಐನೆಕಿದು, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಬಿಳಿನೆಲೆ ಭಾಗದಲ್ಲಿ ಆಗಾಗ ಮಳೆಯಾಯಿತು.
ರವಿವಾರ ತಡರಾತ್ರಿ, ಸೋಮವಾರ ಕುಂದಾಪುರ, ಬೈಂದೂರು, ಬ್ರಹ್ಮಾವರ, ಸಿದ್ದಾಪುರ, ಹೆಬ್ರಿ, ಕಾರ್ಕಳ, ಅಜೆಕಾರು, ಕಾಪು, ಮಲ್ಪೆ, ಪೆರ್ಡೂರು ಭಾಗದಲ್ಲಿ ಸಾಧರಣ ಮಳೆಯಾಗಿದೆ. ಬ್ರಹ್ಮಾವರ ಉಪ್ಪೂರು, ಹಾರಾಡಿ, ವಡ್ಡರ್ಸೆ ಭಾಗದಲ್ಲಿ ಗಾಳಿ ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ