ಮಕ್ಕಳ ಕನಸಿನ ತಿಜೋರಿ ಗಟ್ಟಿಗೊಳಿಸೋಣ

ಬಣ್ಣದ ಹಾಡು ಬೇಸಗೆ ಶಿಬಿರ ಸಮಾರೋಪದಲ್ಲಿ ರಮೇಶ್‌ ಉಳಯ

Team Udayavani, Apr 16, 2019, 6:00 AM IST

q-33

ಸವಣೂರು: ಶಿಬಿರಗಳ ಮೂಲಕ ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್‌ ಉಳಯ ಹೇಳಿದರು.

ಅವರು ಪುಣಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎನ್ನುವ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೋರ್ವ ಮಗುವೂ ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ. ಅದರ ಬೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು. ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಮೂಡು ಬಿದಿರೆಯ ಆಳ್ವಾಸ್‌ನ ಕಲಾಶಿಕ್ಷಕ ಭಾಸ್ಕರ್‌ ನೆಲ್ಯಾಡಿ ಮಾತನಾಡಿ, ಬಣ್ಣ ಮಕ್ಕಳ ಪ್ರಿಯವಾದ ವಸ್ತು. ಹಾಡು, ಆಟ, ಕುಣಿತಗಳೂ ಹಾಗೆ ಮಕ್ಕಳಿಗೆ ಇಷ್ಟ, ಇವೆಲ್ಲವೂ ಮಕ್ಕಳ ಕಲಿಕೆಗೆ ಪೂರಕ. ಮಕ್ಕಳಿಗೆ ಅವಕಾಶ ನೀಡಿ ಎಂದರು.

ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆ ಮುಖ್ಯ ಶಿಕ್ಷಕ ಚರಣ್‌ ಕುಮಾರ್‌ ಪುದು, ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ ತಾರಾನಾಥ ಸವಣೂರು, ಊರಿನ ಹಿರಿಯರಾದ ಪಿ.ಡಿ. ಗಂಗಾಧರ್‌ ರೈ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಉಮಾಶಂಕರ ಗೌಡ, ಪೋಷಕ ಬಾಬು ಎನ್‌. ಜರಿನಾರು, ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್‌, ಪಿ.ಆರ್‌. ಮೋಕ್ಷಿತ್‌ ಶಿಬಿರದ ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕಿ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಶೋಭಾ ಕೆ., ಪ್ಲಾವಿಯಾ, ಯತೀಶ್‌ ಕುಮಾರ್‌, ಪ್ರತಿಮಾ ಎನ್‌., ಯಮುನಾ ಬಿರ ಸಹಕರಿಸಿದರ. ಶಿಕ್ಷಕರಾದ ನಾರಾಯಣ ರೈ ಕುಕ್ಕುವಳ್ಳಿ, ಭಾಸ್ಕರ್‌ ನೆಲ್ಯಾಡಿ, ಶಿವಗಿರಿ ಕಲ್ಲಡ್ಕ, ರೋಹಿಣಿ ರಾಘವ, ಜಗನ್ನಾಥ್‌ ಅರಿಯಡ್ಕ, ಪ್ರದೀಪ್‌ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.