ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರಿಂದ ಅಧಿಕಾರಿಗೆ ದಿಗ್ಬಂಧನ


Team Udayavani, Jun 20, 2022, 8:05 PM IST

ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರಿಂದ ಅಧಿಕಾರಿಗೆ ದಿಗ್ಬಂಧನ

ಪುತ್ತೂರು: ಕಬಕ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಮುರ-ಕೆದಿಲ ಸಡಕ್‌ ರಸ್ತೆಯ ಮುರದಲ್ಲಿ ನೂತನವಾಗಿ ತೆರೆಯಲಾದ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಅನ್ನು ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದು, ಜೂ. 20ರಂದು ದೂರಿಗೆ ಸಂಬಂಧಿಸಿ ಸ್ಥಳಕ್ಕೆ ಆಗಮಿಸಿದ್ದ ಅಬಕಾರಿ ಇಲಾಖೆಯ ವಾಹನವನ್ನು ಅಲ್ಲಿಂದ ಕದಡಲು ಬಿಡದೆ ಸ್ಥಳೀಯರು ದಿಗ್ಬಂಧನ ಹಾಕಿದ್ದಾರೆ.

ಈ ವೇಳೆ ಸಾಮಾಜಿಕ ಹೋರಾಟಗಾರ ಸುದರ್ಶನ್‌ ಮುಂಚೂಣಿಯಲ್ಲಿದ್ದರು. ಮುರ ಜನವಸತಿ ಪ್ರದೇಶದಲ್ಲಿ ಬಾರ್‌ಗೆ ಅನುಮತಿ ಕೊಟ್ಟದು ತಪ್ಪು. ಆರಂಭದಲ್ಲಿ ಇಲ್ಲಿ ಪ್ರೀತಂ ಎನ್ನುವ ಹೊಟೇಲ್‌ ಆರಂಭಗೊಂಡಿತ್ತು. ಇದೀಗ ಇಲ್ಲಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗೆ ಅನುಮತಿ ನೀಡಲಾಗಿದೆ. ಇದಕ್ಕೆ ನಮ್ಮ ಊರವರ ವಿರೋಧವಿದೆ ಎಂದು ಸುದರ್ಶನ್‌ ಅವರು ಅಬಕಾರಿ ಇನ್‌ಸ್ಪೆಕ್ಟರ್‌ ಅವರ ಬಳಿ ಹೇಳಿದರು. ಊರವರು ಕೂಡಾ ಇದಕ್ಕೆ ಧ್ವನಿಗೂಡಿಸಿದರು. ಮತ್ತೂಂದೆಡೆ ಕೆಲವರು ನಮಗೆ ಬಾರ್‌ ಬೇಕು, ಈ ಹಿಂದೆ ಮುರ ಪೇಟೆಯಲ್ಲಿ ಬಾರ್‌ ಇತ್ತು ಎಂದು ಹೇಳಿಕೊಳ್ಳುತ್ತಿದ್ದರು.

ಅನುಮತಿಯಂತೆ ಬಾರ್‌ ನಿರ್ಮಾಣ :

ಅಬಕಾರಿ ಡಿಸಿ ಅನುಮತಿಯಂತೆ ಬಾರ್‌ ತೆರೆಯಲಾಗಿದೆ. ನಾವು ಮೇಲಾಧಿಕಾರಿಗಳ ಸೂಚನೆಯಂತೆ ಪರಿಶೀಲನೆಗೆ ಬಂದಿದ್ದೇವೆ. ನಿಮ್ಮ ಅಭಿಪ್ರಾಯ, ಮನವಿಯನ್ನು ಮೇಲಾಧಿಕಾರಿಗಳಿಗೆ ತಿಳಿಸುತ್ತೇವೆ ಎಂದು ಅಬಕಾರಿ ಇನ್‌ಸ್ಪೆಕ್ಟರ್‌ ಸುಜಾತಾ ತಿಳಿಸಿದರು. ಊರವರು ಪ್ರತಿಕ್ರಿಯಿಸಿ, ಬಾರ್‌ ಮುಚ್ಚಬೇಕು. ಇಲ್ಲದಿದ್ದಲ್ಲಿ ನಾವು ಇಲ್ಲಿಂದ ಕದಡುವುದಿಲ್ಲ ಎಂದು ಪಟ್ಟು ಹಿಡಿದರು. ಇದೇ ಸಂದರ್ಭ ಪುತ್ತೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಜಮಾಯಿಸಿದವರನ್ನು ಚದುರಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.