ವಿಟ್ಲ: ಎರಡು ಅಂಗಡಿಗಳಿಗೆ ಲಾರಿ ಢಿಕ್ಕಿ, ದುಷ್ಕರ್ಮಿಗಳು ಪರಾರಿ
Team Udayavani, Dec 19, 2020, 3:20 PM IST
ವಿಟ್ಲ: ವಿಟ್ಲ–ಕಾಸರಗೋಡು ರಸ್ತೆಯಲ್ಲಿರುವ ಎರಡು ಅಂಗಡಿಗಳಿಗೆ ಲಾರಿಯಲ್ಲಿ ಡಿಕ್ಕಿ ಹೊಡೆದ ದುಷ್ಕರ್ಮಿಗಳು, ಬಳಿಕ ಪರಾರಿಯಾಗಿರುವ ಘಟನೆ ತಡರಾತ್ರಿ ಸಂಭವಿಸಿದೆ.
ವಿಟ್ಲ ಪೇಟೆಯ ಬಳಿ ಇರುವ ಬೆನಕ ಬೇಕರಿ ಹಾಗೂ ಅದರ ಪಕ್ಕದಲ್ಲಿರುವ ಹೇರ್ ಕಟ್ಟಿಂಗ್ ಸೆಲೂನ್ ಗೆ ಮಧ್ಯ ರಾತ್ರಿ 3.30ರ ವೇಳೆಗೆ ಅಪರಿಚಿತ ಲಾರಿ ಢಿಕ್ಕಿ ಹೊಡೆದಿದ್ದು, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಎರಡು ಅಂಗಡಿಗಳಿಗೆ ಭಾರೀ ಹಾನಿಯಾಗಿದೆ.
ಇದನ್ನೂ ಓದಿ :ತ್ರಾಸಿ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ : ಮೂವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ