ಮಡಿಕೇರಿ-ಸಂಪಾಜೆ ಘನ ವಾಹನ ಸಂಚಾರ ನಿಷೇಧ: 5 ಪರ್ಯಾಯ ರಸ್ತೆಗಳಿದ್ದರೂ ಅಭಿವೃದ್ಧಿ ನಿರ್ಲಕ್ಷ್ಯ


Team Udayavani, Aug 4, 2022, 9:09 AM IST

ಮಡಿಕೇರಿ-ಸಂಪಾಜೆ ಘನ ವಾಹನ ಸಂಚಾರ ನಿಷೇಧ: 5 ಪರ್ಯಾಯ ರಸ್ತೆಗಳಿದ್ದರೂ ಅಭಿವೃದ್ಧಿ ನಿರ್ಲಕ್ಷ್ಯ

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಡಿಕೇರಿ-ಸಂಪಾಜೆ ರಸ್ತೆ ಬಿರುಕು ಬಿಟ್ಟಿದ್ದು ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಪರ್ಯಾಯ ಓಡಾಟಕ್ಕೆ ಐದು ರಸ್ತೆಗಳಿದ್ದರೂ ಈ ಬಾರಿಯೂ ಅವು ಸಿದ್ಧವಾಗಿಲ್ಲ.

ಕಳೆದ ಮೂರು ವರ್ಷಗಳಿಂದ ಪ್ರಾಕೃತಿಕ ಅವಘಡದಿಂದ ಮಡಿಕೇರಿ-ಸಂಪಾಜೆ ನಡುವೆ ಕೆಲವು ತಿಂಗಳು ಸಂಚಾರ ವ್ಯತ್ಯಯಗೊಂಡಿತ್ತು. ಈ ಬಾರಿ ಮತ್ತೆ ಅದೇ ಸಮಸ್ಯೆ ಎದುರಾಗಿದೆ. ತುರ್ತು ಸಂದರ್ಭ ಎದುರಿಸಲು ಪರ್ಯಾಯ ರಸ್ತೆಗಳು ಅಪೂರ್ಣ ಹಂತದಲ್ಲೇ ಇರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷéಕ್ಕೆ ಜ್ವಲಂತ ಉದಾಹರಣೆ.

ಪರ್ಯಾಯ ರಸ್ತೆಗಳಿವು
ಅರಂತೋಡು -ಸಂಪಾಜೆ -ಕಲ್ಲುಗುಂಡಿ-ಬಾಲೆಂಬಿ- ದಬ್ಬಡ್ಕ- ಕೊಪ್ಪಟ್ಟಿ -ಚೆಟ್ಟಿಮಾನಿ- ಭಾಗಮಂಡಲ -ಮಡಿಕೇರಿ ನಡುವೆ 72 ಕಿ.ಮೀ. ದೂರದ ರಸ್ತೆಯಲ್ಲಿ 1 ಕಿ.ಮೀ. ದೂರಕ್ಕೆ ಅರಣ್ಯ ಇಲಾಖೆ ತಕರಾರು ಬಗೆಹರಿದಿಲ್ಲ. ಬ್ರಿಟಿಷರ ಕಾಲದ ತೊಡಿಕಾನ-ಪಟ್ಟಿಘಾಟಿ-ತಣ್ಣಿಮಾನಿ-ಭಾಗಮಂಡಲ ರಸ್ತೆಯು ದ.ಕ. ಮತ್ತು ಕೊಡಗು ಜಿಲ್ಲೆಯನ್ನು ಅತಿ ಕಡಿಮೆ ಅವಧಿಯಲ್ಲಿ ಸಂಪರ್ಕಿಸುವಂಥದ್ದು. ಇಲ್ಲಿ 6 ಕಿ.ಮೀ. ರಸ್ತೆ ಅಭಿವೃದ್ಧಿಗೆ ಅರಣ್ಯ ಅಡ್ಡಿಯಾಗಿದೆ. ಮೂರನೆಯದು ಪೆರಾಜೆ- ಪಟ್ಟಿಘಾಟಿ-ಆವಂದೂರು- ತಣ್ಣಿಮಾನಿ ರಸ್ತೆ. ಇದರಲ್ಲಿ ಭಾಗಮಂಡಲಕ್ಕೆ 29 ಕಿ.ಮೀ. ಇಲ್ಲೂ ಅರಣ್ಯ ಭೂಮಿ ಸಮಸ್ಯೆ, ರಸ್ತೆ ವಿಸ್ತರಣೆಗೆ ಅಡ್ಡಗಾಲು. 4ನೆಯದು ಅರಂತೋಡು -ಮರ್ಕಂಜ -ಎಲಿಮಲೆ -ಸುಬ್ರಹ್ಮಣ್ಯ- ಕಲ್ಮಕಾರು -ಗಾಳಿಬೀಡು ರಸ್ತೆ. ಇದರಲ್ಲಿ ಸುಬ್ರಹ್ಮಣ್ಯದಿಂದ ಮಡಿಕೇರಿಗೆ ಕೇವಲ 45 ಕಿ.ಮೀ. 1972ರಲ್ಲಿಯೇ ಶಿಲಾನ್ಯಾಸ ನಡೆದಿದ್ದರೂ ಅರಣ್ಯ ವ್ಯಾಪ್ತಿಗೆ ಸೇರಿರುವುದರಿಂದ ವಿಸ್ತರಣೆಗೆ ಒಪ್ಪಿಗೆ ಸಿಕ್ಕಿಲ್ಲ.

ಏಕೈಕ ರಸ್ತೆ
ಪ್ರತಿ ಬಾರಿಯೂ ಮಡಿಕೇರಿ-ಸುಳ್ಯ ನಡುವೆ ಏಕೈಕ ಕೊಂಡಿ ಆಗಿದ್ದದ್ದು ಸುಳ್ಯ-ಆಲೆಟ್ಟಿ ಪಾಣತ್ತೂರು- ಕರಿಕೆ- ಭಾಗಮಂಡಲ-ಮಡಿಕೇರಿ ರಸ್ತೆ. 98 ಕಿ.ಮೀ. ದೂರದ ಈ ರಸ್ತೆ ಇದಾಗಿದೆ. ಸುಳ್ಯ-ಕರಿಕೆ-ಮಡಿಕೇರಿ ರಸ್ತೆಯ ಕೊಡಗು ವ್ಯಾಪ್ತಿಯ 30 ಕಿ.ಮೀ. ಮೇಲ್ದರ್ಜೆಗೇರಿಸಲು ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ 13 ಕೋ.ರೂ. ಪ್ರಸ್ತಾವನೆ ಕಡತದಲ್ಲೇ ಬಂದಿಯಾಗಿದೆ. ಇದು ಅತೀ ದೂರದ ರಸ್ತೆಯಾಗಿದ್ದು ಗುಡ್ಡ ಕುಸಿತದ ಭೀತಿ ಇಲ್ಲೂ ಇದೆ. ಅದಾಗ್ಯೂ ಜೀವ ಕೈಯಲ್ಲಿ ಹಿಡಿದುಕೊಂಡು ಈ ರಸ್ತೆಯನ್ನು ನಂಬಿ ಸಂಚರಿಸಬೇಕಿದೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.