Bantwal ವಿಷ ಜಂತು ಕಡಿದು ವ್ಯಕ್ತಿ ಸಾವು
Team Udayavani, Feb 2, 2024, 11:10 PM IST
ಬಂಟ್ವಾಳ: ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ವಿಷ ಜಂತು ಕಡಿದು ಗಾಯಗೊಂಡು ದೇರಳಕಟ್ಟೆ ಖಾಸಗಿ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ. 28ರಂದು ನಡೆದಿದೆ.
ನಗ್ರಿ ನಿವಾಸಿ ಅಂದ್ರು ಡಿ’ಸೋಜಾ (60) ಅವರು ಜ. 27ರಂದು ಬೆಳಗ್ಗೆ 9ರ ಸುಮಾರಿಗೆ ಕೆಲಸ ಮಾಡುತ್ತಿದ್ದ ವೇಳೆ ಯಾವುದೋ ವಿಷಜಂತು ಕಡಿದಿದೆ. ಪ್ರಾರಂಭದಲ್ಲಿ ಅದಕ್ಕೆ ಹಳ್ಳಿ ಮದ್ದು ಮಾಡಲಾಗಿದ್ದು, ಅದು ಗುಣವಾಗದೆ ಉಲ್ಬಣಗೊಂಡಿತ್ತು.
ಹೀಗಾಗಿ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್