ಪೀಲ್ಡಿಗಿಳಿದು ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ತಪಾಸಣೆ ನಡೆಸಿದ ಎಸ್ ಪಿ
Team Udayavani, Jun 5, 2021, 12:05 PM IST
ಬಂಟ್ವಾಳ: ದ.ಕ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಅವರು ಸ್ವತಃ ಪೀಲ್ಡಿಗಿಳಿದು ವಾಹನ ತಪಾಸಣೆ ನಡೆಸಿದ ಘಟನೆ ಬಿಸಿರೋಡು ಮತ್ತು ಪರಂಗಿಪೇಟೆಯಲ್ಲಿ ನಡೆದಿದೆ.
ಕೋವಿಡ್ ಲಾಕ್ ಡೌನ್ ನಿಯಮ ಪಾಲನೆ ಮಾಡದೆ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ತಪಾಸಣೆ ನಡೆಸಿ ಬುದ್ದಿ ಮಾತು ಹೇಳಿದ್ದಾರೆ.
ಮಾಸ್ಕ್ ಧರಿಸದೆ ಹಾಗೂ ಅನಗತ್ಯ ವಾಗಿ ತಿರುಗಾಟ ನಡೆಸುವ ವಾಹನಗಳನ್ನು ತಪಾಸಣೆ ನಡೆಸಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ಅವರು ಸರಕಾರದ ನಿಯಮಗಳನ್ನು ಪಾಲಿಸಿ ಎಂದು ಅವರು ವಾಹನ ಸವಾರರಿಗೆ ತಿಳಿಸಿದರು.
ಇದನ್ನೂ ಓದಿ: ಕೋವಿಡ್ ನಿಂದ ವ್ಯಕ್ತಿ ಸಾವು: ಸರಿಯಾಗಿ ಊಟ ನೀಡದೆ ಸಾಯಿಸಿದ್ದಾರೆಂದು ಸಂಬಂಧಿಕರ ಗಲಾಟೆ
ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರಕಾರ ನಿಯಮಗಳನ್ನು ಮಾಡಿದ್ದಾರೆ ಪಾಲನೆ ಮಾಡುವ ಜವಬ್ದಾರಿ ಪ್ರತಿಯೊಬ್ಬ ನಾಗರೀಕನ ಮೇಲಿದೆ ಎಂಬ ಸಂದೇಶ ವಾಹನ ಸವಾರ ರಿಗೆ ದಂಡ ವಿಧಿಸುವ ಮೂಲಕ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್