ದುರಸ್ತಿಗೆ ಕಾಯುತ್ತಿದೆ ಮಂಗಳಪದವು-ಕೋಡಪದವು-ಕಿನಿಲ ರಸ್ತೆ

14 ವರ್ಷಗಳು ಕಳೆದರೂ ಈ ರಸ್ತೆ ಮರು ಡಾಮರು ಕಂಡಿಲ್ಲ

Team Udayavani, Jan 27, 2021, 2:40 AM IST

ದುರಸ್ತಿಗೆ ಕಾಯುತ್ತಿದೆ ಮಂಗಳಪದವು-ಕೋಡಪದವು-ಕಿನಿಲ ರಸ್ತೆ

 

ವಿಟ್ಲ: ವಿಟ್ಲಕಸಬಾ, ವೀರಕಂಬ ಮತ್ತು ವಿಟ್ಲಪಟ್ನೂರು ಗ್ರಾಮಗಳನ್ನು ಸಂಪರ್ಕಿಸುವ ಸುಮಾರು 6 ಕಿ.ಮೀ. ದೂರದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಜಿ.ಪಂ. ಇಲಾಖೆ ವ್ಯಾಪ್ತಿಯ ಈ ರಸ್ತೆಗೆ ಮರುಡಾಮರು ಮಾಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಇದು ಮಂಗಳಪದವು-ಕೋಡಪದವು- ಕಿನಿಲ ರಸ್ತೆ. ವಿಟ್ಲ-ಕಲ್ಲಡ್ಕ ಅಂತಾರಾಜ್ಯ ಹೆದ್ದಾರಿಯಿಂದ, ವಿಟ್ಲಕಸಬಾ ಗ್ರಾಮದ ಮಂಗಳಪದವಿನಿಂದ ಕೋಡಪದವು, ಕೋಡಪದವಿನಿಂದ ಕಿನಿಲಕ್ಕೆ ಸಾಗುವ ಈ ರಸ್ತೆ ಹಿಂದಿನಿಂದಲೂ ಕೂಡು ರಸ್ತೆಯಾಗಿದೆ. ಇದರಲ್ಲಿ ಮಂಗಳಪದವಿನಿಂದ ಕೋಡ ಪದವು ತನಕದ 3.6 ಕಿ.ಮೀ. ದೂರದ ರಸ್ತೆಗೆ 2006ರಲ್ಲಿ ಡಾಮರು ಹಾಕಲಾಗಿತ್ತು. ಬಳಿಕ ಕೆಲವೊಮ್ಮೆ ತೇಪೆ ಹಚ್ಚುವ ಕಾರ್ಯ ಬಿಟ್ಟರೆ, ಈ ರಸ್ತೆಯ ಅಭಿವೃದ್ಧಿ ನಡೆದಿಲ್ಲ.

ಮೂರು ಗ್ರಾಮ ಸಂಪರ್ಕ :

ಈ ರಸ್ತೆ ವಿಟ್ಲಕಸಬಾ, ವೀರಕಂಬ ಮತ್ತು ವಿಟ್ಲಪಟ್ನೂರು ಗ್ರಾಮಗಳನ್ನು ಸಂಪರ್ಕಿಸುತ್ತದೆ. 1 ಕಿ.ಮೀ. ದೂರದ ರಸ್ತೆ ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿದೆ. ಇದಕ್ಕೆ ಪ.ಪಂ.ನಿಂದ 20 ಲಕ್ಷ ರೂ.ವೆಚ್ಚದ ನಗರೋತ್ಥಾನ ಅನುದಾನ ಬಿಡುಗಡೆಗೊಳಿಸಿ, 1 ಕಿ.ಮೀ. ಅಭಿವೃದ್ಧಿ ಪಡಿಸಲಾಗಿದೆ.

ಚುನಾವಣೆ ಸಂದರ್ಭದಲ್ಲೇ ಈ ರಸ್ತೆ ಅಭಿ ವೃದ್ಧಿಗೆ ಬೇಡಿಕೆಯಿತ್ತು. ಅಲ್ಲಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳುತ್ತೇನೆ. ಆದರೆ ರಸ್ತೆಯನ್ನು ಪೂರ್ತಿ ಅಭಿವೃದ್ಧಿ ಪಡಿಸಬೇಕಾದಲ್ಲಿ ದೊಡ್ಡ ಮೊತ್ತದ ಅನುದಾನ ಬೇಕು. ಈ ಬಗ್ಗೆ ಶಾಸಕರ ಬಳಿ ವಿನಂತಿ ಮಾಡುತ್ತೇನೆ.  ಮಂಜುಳಾ ಮಾಧವ ಮಾವೆ,  ಜಿ.ಪಂ. ಸದಸ್ಯರು

2006ರಲ್ಲಿ ವಿಟ್ಲ ಶಾಸಕರಾಗಿದ್ದ ಪದ್ಮನಾಭ ಕೊಟ್ಟಾರಿ ಅವರ ಅವಧಿಯಲ್ಲಿ ಈ ರಸ್ತೆಗೆ ಡಾಮರು ಹಾಕಲಾಗಿದೆ. ಆ ಬಳಿಕ ಈ ರಸ್ತೆ ಅಭಿ ವೃದ್ಧಿ ಕಂಡಿಲ್ಲ. ತೇಪೆ ಹಚ್ಚುವುದು ಬೇಡ. ಮರುಡಾಮರು ಹಾಕಿ, ರಸ್ತೆ ಅಗಲಗೊಳಿಸಿ, ಸುಸಜ್ಜಿತ ರಸ್ತೆಯನ್ನಾಗಿಸಬೇಕು.  ವಿಷ್ಣು ಭಟ್‌ ಸಾಂದೀಪನಿ,  ಸ್ಥಳೀಯರು

 

-ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.