ಸಂಜೀವ ಶೆಟ್ಟಿ ಅಸಾಧಾರಣ ಸಾಮಾಜಿಕ ಶಕ್ತಿ: ಡಿ.ವಿ


Team Udayavani, Nov 12, 2018, 3:44 PM IST

12-november-15.gif

ನಗರ: ಜವುಳಿ ಉದ್ಯಮಿಯಾಗಿ ಮಾತ್ರ ಉಳಿಯದೆ ಸಮಾಜ ಸೇವಕರಾಗಿ, ಕೊಡಗೈ ದಾನಿಯಾಗಿ ಸಮಾಜದಲ್ಲಿ ತನ್ನನ್ನು ತೊಡಗಿಸಿಕೊಂಡ ಅಸಾಧಾರಣ ವ್ಯಕ್ತಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ನೆಹರೂ ನಗರದ ಸುದಾನ ವಸತಿಯುತ ಶಾಲಾ ಆವರಣದಲ್ಲಿ ರವಿವಾರ ನಡೆದ ಜವುಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ಅವರ ಶ್ರದ್ದಾಂಜಲಿ ಸಭೆಯಲ್ಲಿ ಅವರು ನುಡಿನಮನ ಸಲ್ಲಿಸಿದರು.

ರಾಜಕೀಯ ಜೀವನದ ಪ್ರಾರಂಭದಲ್ಲಿ ನಾನು ಪ್ರಥಮ ಭೇಟಿ ನೀಡಿದ್ದು ಸಂಜೀವ ಶೆಟ್ಟಿ ಅವರ ಮನೆಗೆ. ಅವರು ಆಶೀರ್ವಾದ ಪಡೆದು ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದೇನೆ. ಅವರ ಆಶೀರ್ವಾದದಿಂದ ಶಾಸಕ, ಸಂಸದ, ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವನಾಗುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನದ ಬೆಳವಣಿಗೆಯ ಪ್ರತಿ ಹಂತದಲ್ಲೂ ಸಂಜೀವ ಶೆಟ್ಟಿಯವರ ಆಶೀರ್ವಾದವಿದೆ. ರಾಜಕೀಯ ಜೀವನದ ಆರಂಭದಲ್ಲಿ ಸಂಜೀವ ಶೆಟ್ಟಿ ಅವರ ಆಶೀರ್ವಾದ ಪಡೆದುಕೊಂಡೇ ತೆರಳುತ್ತಿದ್ದೆ ಎಂದು ನೆನಪಿಸಿಕೊಂಡರು. ಆದರ್ಶ ಜೀವನದ ಮೂಲಕ ಪ್ರೇರಣೆಯಾಗಿರುವ ಸಂಜೀವ ಶೆಟ್ಟಿ ಅವರ ಆತ್ಮಕ್ಕೆ ಚಿರಶಾಂತಿಗಾಗಿ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ, ಅಪಾರ ದೇಶಭಕ್ತಿ, ಸಾಮಾಜಿಕ ಕಳಕಲಿ, ಉದಾತ್ತ ಮನೋಭಾವ, ಕೊಡುಗೈ ದಾನಿಯಾಗಿದ್ದ ಸಂಜೀವ ಶೆಟ್ಟಿಯ ವರಂತಹ ವ್ಯಕ್ತಿತ್ವವನ್ನು ಇನ್ನೊಬ್ಬರಲ್ಲಿ ಕಾಣುವುದು ಸಾಧ್ಯ ವಿಲ್ಲ. ಅವರ ಜೀವನ ವಿಧಾನಕ್ಕೆ ಅವರೇ ಉದಾಹರಣೆ ಎಂದರು.

ಜವುಳಿ ಉದ್ಯಮಿ ಯೋಗೀಶ್‌ ಭಟ್‌ ಹೆಬ್ರಿ, ಸುಳ್ಯದ ಜವುಳಿ ಉದ್ಯಮಿ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು. ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಎನ್‌.ಕೆ. ಜಗನ್ನಿವಾಸ ರಾವ್‌, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ| ಗೌರಿ ಪೈ, ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ, ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ನಗರ ಸಭಾ ಸದಸ್ಯರಾದ ಗೌರಿ ಬನ್ನೂರು, ವಿದ್ಯಾ ಗೌರಿ, ಪ್ರೇಮಲತಾ, ಯಶೋಧ ಹರೀಶ್‌, ಮಾಜಿ ಸದಸ್ಯ ರಾಜೇಶ್‌ ಬನ್ನೂರು ಸಹಿತ ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.