ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!


Team Udayavani, Mar 25, 2023, 7:25 AM IST

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಸಾಂದರ್ಭಿಕ ಚಿತ್ರ..

ಬಂಟ್ವಾಳ: ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತು ಗಳನ್ನು ಏಲಂ ಮಾಡುವುದು ಸಾಮಾನ್ಯವಾಗಿದ್ದು, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಮೂಲರಪಟ್ನ ಮಸೀದಿಯಲ್ಲಿ ಹಲಸಿನ ಹಣ್ಣೊಂದನ್ನು ವ್ಯಕ್ತಿಯೊಬ್ಬರು ಏಲಂನಲ್ಲಿ ಬರೋಬ್ಬರಿ 4.33 ಲಕ್ಷ ರೂ.ಗಳಿಗೆ ಪಡೆಯುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.

ಮೂಲರಪಟ್ಣ ನವೀಕೃತ ಮಸೀದಿಯ ಉದ್ಘಾಟನೆಯ ಹಿನ್ನೆಲೆಯಲ್ಲಿ ಧಾರ್ಮಿಕ ಪ್ರಭಾಷಣವನ್ನು ಆಯೋಜಿಸಲಾಗಿದ್ದು, ಸಿರಾಜುದ್ದೀನ್‌ ಖಾಸಿಮಿ ಪತ್ತನಾಪುರಂ ಅವರ ಉಪನ್ಯಾಸದ ಬಳಿಕ ಮಸೀದಿಗೆ ಅರ್ಪಣೆಯಾಗಿದ್ದ ಹಲಸನ್ನು ಏಲಂ ಮಾಡುವುದಕ್ಕೆ ಅವರೇ ಪ್ರಾರಂಭಿಸಿದರು.

ಈ ವೇಳೆ ಸ್ಥಳೀಯ ಪ್ರಮುಖರಾದ ಅಝೀಝ್ ಹಾಗೂ ಲತೀಫ್‌ ಅವರ ಮಧ್ಯೆ ತೀವ್ರ ಪೈಪೋಟಿ ನಡೆದು ಕೊನೆಗೆ ಹಲಸು 4,33,333 ರೂ.ಗಳಿಗೆ ಲತೀಫ್‌ ಅವರ ಪಾಲಾಯಿತು. ಇದರ ಏಲಂ ಪ್ರಕ್ರಿಯೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಇಷ್ಟೊಂದು ದೊಡ್ಡ ಮೊತ್ತಕ್ಕೆ ಹಲಸು ಏಲಂ ಆಗಿರುವುದಕ್ಕೆ ಅಚ್ಚರಿ ವ್ಯಕ್ತವಾಗುತ್ತಿದೆ.

ಇದರ ಜತೆಗೆ ಇತರ ಅನೇಕ ಸುವಸ್ತುಗಳು ಏಲಂ ಆಗಿ ಉತ್ತಮ ಮೊತ್ತ ಲಭಿಸಿದ್ದು, ಎಲ್ಲ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ಮಸೀದಿಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.