ಧರ್ಮಸ್ಥಳ: ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ : 201 ಜೋಡಿ ಗೃಹಸ್ಥಾಶ್ರಮಕ್ಕೆ

ಈವರೆಗೆ 12,576 ಜೋಡಿ ವಿವಾಹ

Team Udayavani, May 2, 2023, 7:42 AM IST

ಧರ್ಮಸ್ಥಳ: ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ : 201 ಜೋಡಿ ಗೃಹಸ್ಥಾಶ್ರಮಕ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂ ಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ.

ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು.

ದರ್ಶನ್‌ ಭಾಗಿ
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಕನ್ನಡ ಚಲನಚಿತ್ರ ನಟ ದರ್ಶನ್‌ ತೂಗುದೀಪ ಅವರು ವಧೂ-ವರರಿಗೆ ಮಂಗಲಸೂತ್ರ ವಿತರಿಸುವರು. ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ಸಂಭ್ರಮದಿಂದ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ವಿವಾಹ ಭೋಜನ ಇರಲಿದೆ.

ಈವರೆಗೆ 12,576 ಜೋಡಿ ವಿವಾಹ
ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದೆವು. ಬಳಿಕ ಪ್ರತೀ ವರ್ಷ ನಡೆಯುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳಿಗೆ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.