ಬಂಟ್ವಾಳ: ಮೆಲ್ಕಾರ್‌ನಲ್ಲಿ ನಿತ್ಯವೂ ಟ್ರಾಫಿಕ್‌ ಜಾಮ್‌ ಸಮಸ್ಯೆ


Team Udayavani, May 12, 2023, 6:30 AM IST

ಬಂಟ್ವಾಳ: ಮೆಲ್ಕಾರ್‌ನಲ್ಲಿ ನಿತ್ಯವೂ ಟ್ರಾಫಿಕ್‌ ಜಾಮ್‌ ಸಮಸ್ಯೆ

ಬಂಟ್ವಾಳ: ಬಿ.ಸಿ. ರೋಡು- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಭಾಗವಾಗಿ ಮೆಲ್ಕಾರ್‌ ನಲ್ಲಿ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ ಸಮಸ್ಯೆ ನಿತ್ಯವೂ ಮುಂದು ವರಿದಿದ್ದು, ಗುರುವಾರವೂ ಬೆಳಗ್ಗಿ ನಿಂದಲೇ ವಾಹನಗಳ ಸರತಿ ಕಂಡುಬಂದಿತ್ತು.

ಪ್ರಸ್ತುತ ಮೆಲ್ಕಾರ್‌ನಲ್ಲಿ ಎರಡೂ ಬದಿಯ ಸರ್ವೀಸ್‌ ರಸ್ತೆಗಳಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶವಿದ್ದು, ಅದು ಕಿರಿದಾಗಿರುವ ಪರಿಣಾಮ ವಾಹನಗಳ ಸರಾಗ ಓಡಾಟಕ್ಕೆ ಅಡ್ಡಿಯಾಗಿದೆ. ಜತೆಗೆ ಬಸ್ಸುಗಳು ರಸ್ತೆಯಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದು, ಇತರ ವಾಹನಗಳು ನಿಧಾನವಾಗಿ ಸಾಗುವ ಕಾರಣ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಮತ್ತೂಂದೆಡೆ ಮುಡಿಪು ಭಾಗದ ರಸ್ತೆಯು ಮೆಲ್ಕಾರ್‌ ಜಂಕ್ಷನ್‌ನಲ್ಲೇ ಹೆದ್ದಾರಿಯನ್ನು ಸೇರುತ್ತಿದ್ದು, ಇಲ್ಲಿ ವಾಹನದವರು ಎತ್ತ ಸಾಗಬೇಕು ಎಂಬ ಗೊಂದಲಕ್ಕೀಡಾಗುತ್ತಿದ್ದು, ನಿತ್ಯವೂ ಟ್ರಾಫಿಕ್‌ ಕಿರಿಕಿರಿಯಿಂದ ಸ್ಥಳೀಯರು ಬೇಸತ್ತಿದ್ದಾರೆ.

ಸಮಾರಂಭ ಇದ್ದ ದಿನಗಳಲ್ಲಿ ಹೆದ್ದಾರಿಯಲ್ಲಿ ದಿನವಿಡೀ ವಾಹನಗಳ ಸರತಿ ಕಂಡುಬರುತ್ತಿದ್ದು, ಗುರುವಾರವೂ ಅದೇ ಪರಿಸ್ಥಿತಿ ಮುಂದುವರಿದಿತ್ತು. ಮೆಲ್ಕಾರ್‌ನ ಒಂದು ಬದಿಯಲ್ಲಿ ಪಾಣೆಮಂಗ ಳೂರು ಬೈಪಾಸ್‌ವರೆಗೆ ಹಾಗೂ ಮತ್ತೂಂದು ಬದಿಯಲ್ಲಿ ಬೋಳಂ ಗಡಿ ವರೆಗೂ ವಾಹನಗಳು ಹೆದ್ದಾರಿ ಯಲ್ಲಿ ನಿಲ್ಲಬೇಕಾಗಿದೆ. ಈ ಸಮಸ್ಯೆ ಯಿದಾಗಿ ಸಮಾರಂಭಕ್ಕೆ ತೆರಳು ವವರಿಗೆ ನಿಗದಿತ ಸಮಯಕ್ಕೆ ತಲು ಪಲಾಗುತ್ತಿಲ್ಲ. ಈ ಬಗ್ಗೆ ಗಮನ ಹರಿಸ ಬೇಕು ಎಂಬುದು ಜನರ ಆಗ್ರಹ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.