ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್
Team Udayavani, Apr 9, 2021, 10:28 AM IST
ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ ಅವರನ್ನು ಕುಟುಂಬ ಸಮೇತರಾಗಿ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.
ಇದನ್ನೂ ಓದಿ:ಶತಮಾನದ ಸಾಹಿತ್ಯ ಪರಿಷತ್ತು ಬದಲಾಗುವುದು ಎಂದು?
ಈ ವೇಳೆ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಮಹೇಶ್ ಜೆ., ಡಾ.ಹೆಗ್ಗಡೆ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ಸಚಿವ ಆರ್.ಅಶೋಕ್ ಅವರು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ಇಂದು ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ನಡೆಸಲಿರುವರು. ಈವೇಳೆ ಸಚಿವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ‘ಕಸ್ತೂರ್ ಬಾ’ ಪಾತ್ರದಲ್ಲಿ ಹರಿಪ್ರಿಯಾ: ಬಿಝಿ ನಟಿಯ ಅಕೌಂಟ್ಗೆ ಮತ್ತೂಂದು ಸಿನಿಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?