Missing Case ನಟಿ ರಾಧಿಕಾಗೆ ಸೇರಿದ ಎಸ್ಟೇಟ್‌ನಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ


Team Udayavani, Oct 18, 2023, 8:55 PM IST

Missing Case ನಟಿ ರಾಧಿಕಾಗೆ ಸೇರಿದ ಎಸ್ಟೇಟ್‌ನಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೂಲಿ ಕೆಲಸ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ.

ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾಗಿರುವ ಮಹಿಳೆ.

ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನಚಿತ್ರ ನಟಿ ರಾಧಿಕಾ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿರುವುದು.

ನಾಗರತ್ನ ಅವರ ಪತಿ ಮಹಾದೇವ ಮಾರಿಪಟಗಾರ್ ಅವರ ಜೊತೆಯಲ್ಲಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು.

ಅ.13 ರಂದು ಗಂಡ ಹೆಂಡತಿ ಇಬ್ಬರು ಎಸ್ಟೇಟ್ ನಲ್ಲಿ ಕೆಲಸಕ್ಕೆ ಹೋಗಿದ್ದು, ಆ ದಿನ ಬೆಳಿಗ್ಗೆ 10.30 ರ ವೇಳೆಗೆ ಎಸ್ಟೇಟ್ ನಲ್ಲಿರುವ ಮನೆಗೆ ಚಾ ಕುಡಿಯಲು ಹೋಗಿ ಬರುತ್ತೇನೆ ‌ಎಂದು ಹೋದವಳು ಮತ್ತೆ ಕೆಲಸದ ಕಡೆ ಬಂದಿಲ್ಲ. ಚಹಾ ಕುಡಿಯಲು ಹೋದವಳು ಯಾಕೆ ಬಂದಿಲ್ಲ ಎಂದು ‌ಮನೆ ಕಡೆ ಹೋಗಿ‌ನೋಡಿದಾಗ ಆಕೆ ಮನೆಯಲ್ಲಿರದೆ ಕಾಣೆಯಾಗಿದ್ದಳು.

ಮನೆಯಿಂದ ಬಟ್ಟೆಬರೆ, ಆಧಾರ್‌ ಕಾರ್ಡ್‌, ನಗದು ಸಹಿತ ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಆಕೆ ಕಳೆದ ಕೆಲವು ಸಮಯಗಳಿಂದ ಪತಿಯ ಜತೆ ಮುನಿಸಿಕೊಂಡಿದ್ದು, ಧರ್ಮಸ್ಥಳ, ಮಂಗಳೂರು ಕಡೆ ಹೋಗಿ ತಿರುಗಾಡಿಕೊಂಡು ಬರುತ್ತಿದ್ದರು. ಹೀಗಾಗಿ ಪತಿ ಕೂಡ ಅದೇ ರೀತಿ ತಿರುಗಾಡಲು ಹೋಗಿದ್ದಾಳೆ ಎಂದು ಭಾವಿಸಿದ್ದರು.ಆದರೆ ಅ. 14ರಂದು ಪತಿಗೆ ಕರೆ ಮಾಡಿ ನನ್ನನ್ನು ಹುಡುಕಬೇಡಿ, ನಾನು ದೂರ ಹೋಗುತ್ತೇನೆ ಎಂದು ತಿಳಿಸಿದ್ದಾಳೆ.

ಇದೀಗ ‌ಮೊಬೈಲ್ ನಂ.ಸ್ವಿಚ್ ಆಫ್‌ ಆಗಿದೆ ಎಂದು ಪತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಕೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಠಾಣೆಯನ್ನು ಸಂಪರ್ಕ ಮಾಡುವಂತೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.