ಮುಂಡಾಜೆ: ಜಿಂಕೆ ದಾಳಿಗೆ ಆಡುಗಳು ಬಲಿ
Team Udayavani, Aug 1, 2023, 11:29 PM IST
ಬೆಳ್ತಂಗಡಿ: ಜಿಂಕೆಗಳ ದಾಳಿಗೆ ಆಡುಗಳು ಬಲಿಯಾದ ಘಟನೆ ಮುಂಡಾಜೆಯ ಪರಮುಖದಲ್ಲಿ ನಡೆದಿದೆ.
ಇಲ್ಲಿನ ಪ್ರಶಾಂತ ಪೂಜಾರಿಯವರು ತಮ್ಮ ಗದ್ದೆಯಲ್ಲಿ ಮೇಯಲು ಆಡುಗಳನ್ನು ಬಿಟ್ಟಿದ್ದ ಸಂದರ್ಭ ಜಿಂಕೆಗಳ ಗುಂಪು ದಾಳಿ ನಡೆಸಿ ಆಡುಗಳಿಗೆ ಹಾಯ್ದ ಪರಿಣಾಮ ಎರಡು ಆಡುಗಳು ಸತ್ತು ಬಿದ್ದಿವೆ. ಸುಮಾರು 15 ಸಾವಿರ ರೂ. ಮೌಲ್ಯ ನಷ್ಟ ಸಂಭವಿಸಿದೆ.
ಈ ಪ್ರದೇಶದಲ್ಲಿ ಜಿಂಕೆಗಳ ಸಂಚಾರ ಹೆಚ್ಚಿವೆ. ರಾತ್ರಿ ಸಮಯ ಹೆದ್ದಾರಿಯಲ್ಲೂ ಹಾದು ಹೋಗುವುದರಿಂದ ದ್ವಿಚಕ್ರ ಸವಾರರು ವಾಹನ ಸವಾರರಿಗೂ ಅಪಾಯಕಾರಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ