ಮುಂಡಾಜೆ ಆರೋಗ್ಯ ಉಪ ಕೇಂದ್ರ; ನ. 7ರಿಂದ ಸಾರ್ವಜನಿಕ ಸೇವೆ ಒದಗಿಸುವಂತೆ ಆದೇಶ


Team Udayavani, Nov 7, 2022, 11:05 AM IST

4

ಬೆಳ್ತಂಗಡಿ: ರಾ.ಹೆ. 73ರ ಸಮೀಪದ ಮುಂಡಾಜೆ ಸಿಎ ಬ್ಯಾಂಕ್‌ನ ಹಳೆ ಕೇಂದ್ರ ಕಚೇರಿಯ ಬಳಿ ಸುಮಾರು 30 ಲಕ್ಷ ರೂ. ಅನುದಾನದಲ್ಲಿ 1,200 ಚದರಡಿ ವಿಸ್ತೀರ್ಣದ ಕಟ್ಟಡದಲ್ಲಿ ರೋಗಿಗಳ ಪ್ರಥಮ ಚಿಕಿತ್ಸೆಗೆ ಸಿದ್ಧಗೊಂಡಿದ್ದ ಮುಂಡಾಜೆ ಆರೋಗ್ಯ ಉಪಕೇಂದ್ರ ರೋಗಿಗಳ ಸೇವೆಗೆ ಲಭ್ಯವಾಗುವ ಹಂತದಲ್ಲಿದೆ.

ಮೂರು ವರ್ಷಗಳ ಹಿಂದೆ ನಿರ್ಮಾಣಗೊಂಡು ಸೇವೆಗೆ ತೆರೆದುಕೊಳ್ಳದೆ ಇದ್ದ ಮುಂಡಾಜೆ ಆರೋಗ್ಯ ಉಪ ಕೇಂದ್ರದಲ್ಲಿ ನ. 7ರಿಂದ ಸಾರ್ವಜನಿಕ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್‌ ಆದೇಶಿಸಿದ್ದಾರೆ.

ಸುದಿನ ವರದಿ

ಕಟ್ಟಡ ರಚನೆಗೊಂಡರೂ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುವಂತಾಗಿರುವ ಕುರಿತು “ಸುದಿನ’ ಈ ಹಿಂದೆ ವರದಿ ಪ್ರಕಟಿಸಿ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಈ ವಿಚಾರವಾಗಿ ಹಿಂದಿನ ಡಿಸಿ ಡಾ| ರಾಜೇಂದ್ರ ಕೆ.ವಿ. ಕೋವಿಡ್‌ ಸಂದರ್ಭದಲ್ಲಿ ಕಾರ್ಯಾರಂಭಕ್ಕೆ ಪ್ರಯತ್ನ ಪಟ್ಟಿದ್ದರು. ಆದರೆ ಇದೀಗ ಡಿಎಚ್‌ಒ ಡಾ| ಜಗದೀಶ್‌, ಡಿಪಿಎಂ ಅಶ್ರಫ್‌, ತಾ| ಡಿಎಚ್‌ಒ ಪ್ರಕಾಶ್‌ ಕಟ್ಟಡವನ್ನು ಪರಿಶೀಲಿಸಿ ಕೂಡಲೇ ಸೇವೆಗೆ ಸಿದ್ಧಪಡಿಸುವಂತೆ ಮುಂಡಾಜೆ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದ್ದಾರೆ.

ಕೇಂದ್ರದಿಂದ ಅನುಕೂಲ ಕಿರಿಯ ಆರೋಗ್ಯ ಸಹಾಯಕಿಯರು ಹೊರರೋಗಿಗಳಿಗೆ ಚಿಕಿತ್ಸೆ ಬಗ್ಗೆ ಮಾಹಿತಿ, ಇಲಾಖೆ ಸೂಚಿಸಿದ ಔಷಧಗಳನ್ನು ನೀಡಬಹುದಾಗಿದೆ. ಹೊರ ಊರುಗಳಿಂದ ಬರುವ, ಅಗತ್ಯವಿರುವ ಆರೋಗ್ಯ ಸಹಾಯ ಕರಿಗೆ ತಂಗಲು ಪ್ರತ್ಯೇಕ ಕೊಠಡಿಯೂ ಇದೆ. ಶುಚಿತ್ವ, ಇತರ ವ್ಯವಸ್ಥೆಗಳು ಮರು ನಿರ್ಮಾಣ ಆಗಬೇಕಿದ್ದು ಇದಕ್ಕೆ ಒಂದೆರಡು ದಿನ ಬೇಕಾಗುವ ಸಾಧ್ಯತೆ ಇದೆ.

ಪರಿಶೀಲಿಸಲಾಗಿದೆ: ಉಪಕೇಂದ್ರಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗಿದೆ. ತತ್‌ ಕ್ಷಣ ಇಲ್ಲಿನ ವ್ಯವಸ್ಥೆಗಳನ್ನು ಸರಿಪಡಿಸಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಮುಂಡಾಜೆ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಲಾಗಿದೆ. –ಡಾ| ಜಗದೀಶ್‌, ಡಿಎಚ್‌ಒ, ಆರೋಗ್ಯ ಇಲಾಖೆ, ದ.ಕ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.