ದ.ಕ. ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆ ನೇಮಕಾತಿಗೆ ಸಂಸದ ನಳಿನ್ ಸೂಚನೆ
Team Udayavani, Sep 24, 2022, 2:26 PM IST
ಸವಣೂರು : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ ನೀಡಿದರು.
ಅವರು ಎ.ಎನ್.ಎಂ. ತರಬೇತಿ ಪಡೆದು ಕೋವಿಡ್ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಿ, ಜಿಲ್ಲಾ ಆರೋಗ್ಯಾಧಿಕಾರಿಯವರಿಂದ ಮಾಹಿತಿ ಪಡೆದು ಆರೋಗ್ಯ ಸಚಿವ ಡಾ.ಸುಧಾಕರ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದರು.
ನಳಿನ್ ಕುಮಾರ್ ಅವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ ಅವರು ಕೂಡಲೇ ನೇಮಕಾತಿ ಕುರಿತಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ