

Team Udayavani, Jun 20, 2024, 8:02 PM IST
ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ನಾವೂರು ಗ್ರಾಮದ ಫರ್ಲಾ ಚರ್ಚ್ ಬಳಿ ಬೈಕೊಂದು ಸ್ಕಿಡ್ ಆಗಿ ಬಿದ್ದು ಸಹಸವಾರೆ ಗಾಯಗೊಂಡ ಘಟನೆ ಜೂ. 18ರಂದು ಸಂಭವಿಸಿದೆ.
ಸವಾರ ಕಿರಣ್ ಅವರ ತಾಯಿ ಹರಿಣಾಕ್ಷಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಾರ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ
Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು
Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು
Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ
ಎಲ್.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ
You seem to have an Ad Blocker on.
To continue reading, please turn it off or whitelist Udayavani.