ನೇತ್ರಾವತಿ ನದಿ: ನಿಡಿಗಲ್‌ ದಾಟಿದ ನೀರಿನ ಹರಿವು


Team Udayavani, May 19, 2020, 5:15 AM IST

ನೇತ್ರಾವತಿ ನದಿ: ನಿಡಿಗಲ್‌ ದಾಟಿದ ನೀರಿನ ಹರಿವು

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ದಿಡುಪೆ ಕಡೆಯಿಂದ ಹರಿಯಲಾರಂಭಿಸುವ ನೇತ್ರಾವತಿ ನದಿಗೆ ನೀರಿನ ಹರಿವು ಆರಂಭವಾಗಿದೆ. ಕಳೆದ ಹಲವು ದಿನಗಳ ಹಿಂದೆ ನದಿ ಸಂಪೂರ್ಣ ಬತ್ತಲಾರಂಭವಾಗಿತ್ತು.

ದಿಡುಪೆ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಮಲವಂತಿಗೆಯಿಂದ ಹರಿಯಲಾರಂಭಿಸಿದ್ದ ನದಿ ನೀರು ಹಲವಾರು ನೀರಿನ ಕಟ್ಟಗಳಲ್ಲಿ ತುಂಬಿ ಕಡಿರುದ್ಯಾವರ, ಗಜಂತೋಡಿ, ಬೊಳ್ಳುರು ಬೈಲು, ಅರಸುಮಜಲು, ಕಜಂಗಾಡಿ ಮುಂತಾದೆಡೆ ಹರಿದು ಮೇ 18ರಂದು ಕಲ್ಮಂಜ ಗ್ರಾಮದ ನಿಡಿಗಲ್‌ ಪ್ರದೇಶ ವನ್ನು ದಾಟಿ ಕಾಯರ್ತೋಡಿಯತ್ತ ಮುಂದುವರಿದಿದೆ. ರವಿವಾರ ಸಂಜೆ ಯಿಂದ ನೇತ್ರಾವತಿ ನದಿ ಹರಿಯುವ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಕಾರಣ ನೀರಿನ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಕಲ್ಮಂಜ ಗ್ರಾಮದ ಹುಣಿಪ್ಪಾಜೆ, ಕುಡೆಂಚಿ ಮೂಲಕ ಫಜಿರಡ್ಕದಲ್ಲಿ ಮೃತ್ಯುಂಜಯ ನದಿ ಜತೆ ಸಂಗಮಗೊಳ್ಳುವ ನಿರೀಕ್ಷೆ ಇದೆ. ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಈಗಾಗಲೇ ಹೆಚ್ಚಳವಾಗಿದ್ದು, ಫಜಿರಡ್ಕದಿಂದ ಧರ್ಮಸ್ಥಳ ಕಡೆ ನೇತ್ರಾವತಿ ನೀರು ಅಧಿಕವಾಗಲಿದೆ.

ಸುಳ್ಯ: ನದಿ, ಹೊಳೆಗಳಲ್ಲಿ ಮಳೆ ನೀರಿನ ಹರಿವು
ಸುಳ್ಯ: ರವಿವಾರ ತಡರಾತ್ರಿಯಿಂದ ಸೋಮವಾರ ಬೆಳಗ್ಗೆ ತನಕ ತಾಲೂಕಿನ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬೀಸಿದ ಗಾಳಿಗೆ ಹಲವೆಡೆ ಮರ, ವಿದ್ಯುತ್‌ ಕಂಬಕ್ಕೆ ಹಾನಿ ಉಂಟಾಗಿದೆ.

ನಗರ ಮತ್ತು ಗ್ರಾಮಾಂ ತರ ಪ್ರದೇಶಗಳಲ್ಲಿನ ರಸ್ತೆಗಳಲ್ಲಿ ನೀರು ತುಂಬಿ ಕೆಸರಿನಿಂದ ಕೂಡಿ ಸಂಚಾರಕ್ಕೂ ತೊಡಕು ಉಂಟಾಯಿತು. ಈ ಬಾರಿ ಹೊಳೆಯಲ್ಲಿ ನೀರಿನ ಪ್ರಮಾಣ ಪೂರ್ಣವಾಗಿ ಬತ್ತುವ ಮೊದಲೇ ಮಳೆ ನೀರು ಹರಿದಿರುವುದರಿಂದ ಕೃಷಿ ತೋಟಕ್ಕೆ ಬರದ ಬಿಸಿ ತಟ್ಟಿಲ್ಲ. ನಗರದ ನೀರಿನ ಪೂರೈಕೆಗೆ ನಾಗಪಟ್ಟಣ ಬಳಿ ಪಯಸ್ವಿನಿ ನದಿಗೆ ಅಳವಡಿಸಲಾಗಿದ್ದ ಮರಳು ಕಟ್ಟವು ಮಳೆ ನೀರಿನ ಹರಿವಿನ ಪರಿಣಾಮ ಮುಳುಗಿದೆ. ಮರಳು ಕಟ್ಟಿದ ಮೇಲ್ಭಾಗದಿಂದ ನೀರು ಉಕ್ಕಿ ಕೆಳಭಾಗಕ್ಕೆ ಹರಿದಿದೆ. ಪಯಸ್ವಿನಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.