ಜೀವನದಿ ನೇತ್ರಾವತಿಗೆ ಜೀವಕಳೆ

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ

Team Udayavani, Jun 14, 2019, 5:00 AM IST

u-41

ಬೆಳ್ತಂಗಡಿ: ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಜೀವನದಿ ನೇತ್ರಾವತಿ ಸಹಿತ ತಾಲೂಕಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಳೆದೊಂದು ತಿಂಗಳಿಂದ ಧರ್ಮಸ್ಥಳ ಸ್ನಾನಘಟ್ಟ ನೇತ್ರಾವತಿಯಲ್ಲಿ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಕ್ತರ ತೀರ್ಥಸ್ನಾನಕ್ಕೆ, ದಿನ ಬಳಕೆಗೆ ನೀರಿನ ಅಭಾವ ಆತಂಕ ಎದುರಾಗಿತ್ತು. ಸದ್ಯ ಚಾರ್ಮಾಡಿ ಸಹಿತ ಘಟ್ಟ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬತ್ತಿದ ನದಿ-ತೊರೆಗಳಿಗೆ ಜೀವಕಳೆ ಬಂದಿದೆ.

ತುಂಬಿದ ನೇತ್ರಾವತಿ ಡ್ಯಾಂ
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ದಲ್ಲಿನ ಕಿಂಡಿ ಅಣೆಕಟ್ಟು ಭರ್ತಿ ಯಾಗಿದೆ. ನದಿ ನೀರನ್ನೇ ಆಶ್ರಯಿಸಿದ್ದ ಕೃಷಿಕರು ಹರ್ಷದಲ್ಲಿದ್ದಾರೆ. ನೇತ್ರಾವತಿ ಸ್ನಾನಘಟ್ಟದಲ್ಲಿ ಭಕ್ತರು ತೀರ್ಥಸ್ನಾನದಲ್ಲಿ ಪಾಲ್ಗೊಂಡರು.

ಗರಿಗೆದರಿದ ಕೃಷಿ ಚಟುವಟಿಕೆ
ತಾ|ನಲ್ಲಿ ಪೂರ್ವ ಮುಂಗಾರು ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆ ಸೊರಗಿತ್ತು. ಇತ್ತ ಮಂಗಾರು ವಿಳಂಬ ವಾಗಿದ್ದರಿಂದ ಈಗಾಗಲೇ ಭತ್ತ ಕೃಷಿ ಆರಂಭಿಸಬೇಕಿದ್ದ ಕೃಷಿಕರಲ್ಲೂ ಆತಂಕ ತರಿಸಿತ್ತು. ಸದ್ಯ ಮಳೆ ಪ್ರಮಾಣ ಏರಿಕೆಯಾ ದ್ದರಿಂದ ಕೃಷಿ ಚಟುವಟಿಕೆಗೆ ಕಳೆಬಂದಿದೆ.
ಕೃಷಿ ಇಲಾಖೆ 50 ಕ್ವಿಂಟಾಲ್‌ ಬಿತ್ತನೆ ಬೀಜ ದಾಸ್ತಾನು ಇರಿಸಿತ್ತು. ಈಗಾಗಲೇ 108 ರೈತರು 30 ಕ್ವಿಂಟಾಲ್‌ ಭತ್ತ ಖರೀದಿಸಿದ್ದಾರೆ. ಸದ್ಯ 20 ಕ್ವಿಂಟಾಲ್‌ ದಸ್ತಾನಿದೆ ಎಂದು ತಾಂತ್ರಿಕ ಕೃಷಿ ಅಧಿಕಾರಿ ಹುಮೇರ ಜಬೀನ್‌ ತಿಳಿಸಿದ್ದಾರೆ.

ಆತಂಕ ನಿವಾರಣೆ
ಧರ್ಮಸ್ಥಳ ಡ್ಯಾಂನಿಂದ ಗ್ರಾ.ಪಂ.ನ ವ್ಯಾಪ್ತಿಯ 200 ಮನೆಗಳಿಗೆ ನೀರಿನ ಸಂಪರ್ಕ ನೀಡಿಲಾಗಿದೆ. ಮಳೆಯಾಗದೆ ಸ್ವಲ್ಪಮಟ್ಟಿಗೆ ಆತಂಕ ಎದುರಾಗಿತ್ತು. ಡ್ಯಾಂನಲ್ಲಿ ನೀರು ಭರ್ತಿಯಾಗಿರುವುದರಿಂದ ಇದ್ದ ಆತಂಕ ನಿವಾರಣೆಯಾಗಿದೆ.
– ಉಮೇಶ್‌ ಕೆ. ಪಿಡಿಒ, ಧರ್ಮಸ್ಥಳ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.