ನಿಡ್ಪಳ್ಳಿ ದೇವಸ್ಥಾನದ ರಸ್ತೆ: ಮೋರಿ ಅಗತ್ಯ


Team Udayavani, Jun 13, 2019, 5:00 AM IST

t-16

ಈಶ್ವರಮಂಗಲ: ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆ ಮತ್ತು ನಿಡ³ಳ್ಳಿ- ಕುಕ್ಕುಪುಣಿ- ನಾಕುಡೇಲು ಲೋಕೋಪಯೋಗಿ ಇಲಾಖೆಯ ಡಾಮರು ರಸ್ತೆ ಸೇರುವ ಸ್ಥಳದಲ್ಲಿ ಶೀಘ್ರದಲ್ಲಿ ಮೋರಿಯನ್ನು ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹೊಂಡ ಬೀಳುವ ಸಾಧ್ಯತೆ
ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದ ಸಂದರ್ಭ ಜೆಸಿಬಿ ಮೂಲಕ ಸಂಪರ್ಕ ರಸ್ತೆಯನ್ನು ನಿರ್ಮಿಸಲಾಗಿತ್ತು. ದೇವಸ್ಥಾನ ಎದುರಿನ ಅಶ್ವತ್ಥ ಕಟ್ಟೆಯ ಬಳಿ ತಿರುವಿನಿಂದ ಪ್ರಾಥಮಿಕ ಶಾಲೆ ಮತ್ತು ಗುತ್ತು ಚಾವಡಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಮೇಲಿಂದ ಬರುವ ನೀರಿಗಾಗಿ ಈಗ ತಾತ್ಕಾಲಿಕವಾಗಿ ಚರಂಡಿ ಮಾಡಿ ನೀರು ರಸ್ತೆ ಮೇಲೆ ಹರಿಯದಂತೆ ಮಾಡಲಾಗಿದೆ. ಆದರೆ ಜೋರು ಮಳೆ ಬಂದರೆ ರಸ್ತೆ ಮೇಲೆ ವಿಪರೀತ ನೀರು ಹರಿದು ಲೋಕೋಪಯೋಗಿ ರಸ್ತೆಯಲ್ಲಿ ಹೊಂಡ ಬೀಳುವ ಸಾಧ್ಯತೆ ಇದೆ. ಈಗ ದೇವಸ್ಥಾನ ಮತ್ತು ಗ್ರಾಮ ದೈವಗಳ ಚಾವಡಿಗೆ ಹೆಚ್ಚಾಗಿ ಭಕ್ತರು ಬರುವುದರಿಂದ ಜನಸಂದಣಿ ಇರುವ ಪ್ರದೇಶವಾಗಿದೆ.

ಸಮಸ್ಯೆಗಳಿಗೆ ಸ್ಪಂದಿಸಿ
ನಿಡ³ಳ್ಳಿ ಗ್ರಾಮದ ಹೃದಯ ಭಾಗವಾದ ಕೊಪ್ಪಳ, ನಾಕುಡೇಲು, ದೇವಸ್ಯ, ಮುಂಡೂರು, ಗೋಳಿತ್ತಡಿ ಹಾಗೂ ಶಾಲೆಯ ಪ್ರದೇಶ ಹಿಂದಿನಿಂದಲೂ ಅಭಿವೃದ್ಧಿಯಲ್ಲಿ ವಂಚಿತವಾದ ಪ್ರದೇಶವಾಗಿದೆ. ಹಲವು ವರ್ಷಗಳಿಂದ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಹಲವು ಸಲ ಮನವಿ ಮಾಡಿದರೂ ಜನರ ಬೇಡಿಕೆ ಈಡೇರಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆ ಸ್ಪಂದಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ.

ತತ್‌ಕ್ಷಣ ವ್ಯವಸ್ಥೆಯಾಗಲಿ
ದೇವಸ್ಥಾನದ ಸಂಪರ್ಕ ಕೂಡುರಸ್ತೆಯಲ್ಲಿ ನೀರು ಹೆಚ್ಚು ಬರುವುದರಿಂದ ನೀರು ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಹೊಂಡ ಬೀಳುವ ಸಾಧ್ಯತೆ ಹೆಚ್ಚು. ಆದುದರಿಂದ ಇಲ್ಲಿಗೆ ಮೋರಿಯ ವ್ಯವಸ್ಥೆ ತತ್‌ಕ್ಷಣ ಆಗಬೇಕು. ಸಾರ್ವಜನಿಕರು ಈ ಬಗ್ಗೆ ಪಂಚಾಯತ್‌ಗೂ ಮನವಿ ಸಲ್ಲಿಸಿದ್ದಾರೆ.

ಸ್ಪಂದಿಸಲಿ
ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಪ್ರಧಾನ ಭಾಗದಲ್ಲಿ ಮೋರಿ ಆವಶ್ಯಕವಾಗಿ ಆಗಬೇಕಾಗಿದೆ. ಮೋರಿ ರಚನೆ ಆದರೆ ಭಕ್ತರಿಗೆ, ಸಾರ್ವಜನಿಕರಿಗೆ ಅನುಕೂಲವಾಗಿದೆ. ತತ್‌ಕ್ಷಣವೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು.
– ನಾಗೇಶ್‌ ಗೌಡ, ಆಡಳಿತ ಮುಖ್ಯಸ್ಥರು, ಶಾಂತಾದುರ್ಗಾ ದೇವಸ್ಥಾನ, ನಿಡ್ಪಳ್ಳಿ

ಸಭೆಯಲ್ಲಿ ನಿರ್ಣಯ
ಮೋರಿಯ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಕಳೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ಆವಶ್ಯಕತೆ ಇದೆ ಎಂದು ಮನಗಂಡು ಕ್ರಿಯಾ ಯೋಜನೆಯಲ್ಲಿ ಸೇರಿಸುವುದೆಂದು ನಿರ್ಣಯಿಸಲಾಗಿದೆ. ತತ್‌ಕ್ಷಣ ಪ್ರಯತ್ನಿಸಲಾಗುವುದು.
-ಸಂಧ್ಯಾಲಕ್ಷ್ಮೀ, ಪಿಡಿಒ, ನಿಡ್ಪಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.