ತುಳುನಾಡ ಜಾತ್ರೆ, ಒಡಿಯೂರು ರಥೋತ್ಸವ


Team Udayavani, Feb 17, 2019, 8:02 AM IST

17-february-10.jpg

ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ದತ್ತಾಂಜನೇಯ ದೇವರ ಉತ್ಸವಮೂರ್ತಿ, ನವರತ್ನ ಖಚಿತ ಸ್ವರ್ಣಪಾದುಕೆಗಳ ಸಾಲಂಕೃತ ಒಡಿಯೂರು ರಥೋತ್ಸವ 2 ಗ್ರಾಮಗಳಲ್ಲಿ 12 ಕಿ.ಮೀ. ಸಂಚರಿಸುವ ಮೂಲಕ ಶುಕ್ರವಾರ ರಾತ್ರಿ ಸಂಪನ್ನಗೊಂಡಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ದತ್ತಾಂಜನೇಯ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ, ಉತ್ಸವ ಮೂರ್ತಿಗೆ ಕುರೋಮೂಲೆ ವೇ| ಮೂ| ಚಂದ್ರಶೇಖರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಸಕಲ 
ವೈದಿಕ ವಿಧಿವಿಧಾನಗಳನ್ನು ನೆರವೇರಿಸಿ, ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಂದ ಪೂಜೆ ನಡೆದ ಬಳಿಕ ರಥದಲ್ಲಿ ಆರೋಹಿಸಿ, ಮೆರವಣಿಗೆ ಆರಂಭವಾಯಿತು.

ಶ್ರೀ ಕ್ಷೇತ್ರದಿಂದ ಹೊರಟ ರಥಯಾತ್ರೆ ಮಿತ್ತನಡ್ಕ ಗ್ರಾಮ ದೈವಸ್ಥಾನ (ಮಿತ್ತನಡ್ಕ) ಕ್ಕೆ ಹೋಗಿ, ಕನ್ಯಾನದ ಶ್ರೀ ಗುರುದೇವ ಕಲ್ಯಾಣ ಮಂಟಪಕ್ಕೆ ತೆರಳಿ, ಅಲ್ಲಿ ಸದ್ಗುರು ಶ್ರೀ ನಿತ್ಯಾ ನಂದ ಮಂದಿರದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬಳಿಕ ಕನ್ಯಾನ ಪೇಟೆ ಸವಾರಿಯಾಗಿ ಶ್ರೀ ಸಂಸ್ಥಾನಕ್ಕೆ ಹಿಂದಿರುಗಿತು. ಮಿತ್ತನಡ್ಕ ದೈವ ಸ್ಥಾನ ಬಳಿಯಲ್ಲಿ ಹಿಂದೂ ಸೇವಾ ಸಮಿತಿ ವತಿಯಿಂದ ಸಾಂಸ್ಕೃತಿಕ ವೈವಿಧ್ಯ ಜರಗಿತು.

ರಥೋತ್ಸವಕ್ಕೆ ಮೆರುಗು ಚೆಂಡೆಮೇಳ, ಬ್ಯಾಂಡ್‌ ಸೆಟ್‌ ತಂಡ, ಬೊಂಬೆ ಪ್ರದರ್ಶನ ತಂಡ, ತಾಲೀಮು ಪ್ರದರ್ಶನ ತಂಡಗಳು ರಥೋತ್ಸವದ ಮೆರುಗು ಹೆಚ್ಚಿಸಿದವು. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ನಗ್ರಿಗುತ್ತು ರೋಹಿತ್‌ ಡಿ. ಶೆಟ್ಟಿ ಪುಣೆ, ಶ್ರೀ ಗುರುದೇವ ಭಕ್ತವೃಂದ ಪ್ರಾಯೋಜಕತ್ವದ ಪ್ರಭಾವಳಿಗಳನ್ನೊಳಗೊಂಡ ಟ್ರಕ್ಕುಗಳು ಮೆಚ್ಚುಗೆಗೆ ಪಾತ್ರವಾದವು. ಸುಡುಮದ್ದು ಪ್ರದರ್ಶನ ಗಮನ ಸೆಳೆಯಿತು. ವಿವಿಧೆಡೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.