ಕಡಬ ಪೇಟೆಯಲ್ಲಿ ಕೋವಿಡ್‌ ಅಧಿಕಾರಿಗಳ ಕಾರ್ಯಾಚರಣೆ

ನಿಯಮ ಮೀರಿ ವ್ಯಾಪಾರ ನಡೆಸುವ ಅಂಗಡಿಯವರಿಗೆ ಖಡಕ್‌ ಸೂಚನೆ

Team Udayavani, Apr 23, 2020, 4:25 AM IST

ಕಡಬ ಪೇಟೆಯಲ್ಲಿ ಕೋವಿಡ್‌ ಅಧಿಕಾರಿಗಳ ಕಾರ್ಯಾಚರಣೆ

ಕಡಬ: ಇಲ್ಲಿನ ಪೇಟೆಯಲ್ಲಿ ಎರಡು ದಿನಗಳಿಂದ ಅಂಗಡಿಗಳು ಹೆಚ್ಚು ತೆರೆಯುತ್ತಿರುವುದಲ್ಲದೆ ಮನ ಬಂದಂತೆ ದರ ವಸೂಲಿ ಮಾಡುವುದು ಸಹಿತ ಕದ್ದು ಮುಚ್ಚಿ ಹಾರ್ಡ್‌ವೇರ್‌ , ಇತರ ಸಾಮಗ್ರಿಗಳನ್ನು ಮಾರಾಟ ಮಾಡುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಕಡಬ ಕೋವಿಡ್‌ ಕಾರ್ಯಪಡೆ ಎ. 22ರಂದು ಮುಂಜಾನೆಯಿಂದಲೇ ತುರ್ತು ಕಾರ್ಯಾಚರಣೆ ನಡೆಸಿ ನಿಯಮ ಮೀರಿ ವ್ಯಾಪಾರ ಮಾಡು ತ್ತಿರುವ ಅಂಗಡಿ ಮಾಲಕರಿಗೆ ಖಡಕ್‌ ಸೂಚನೆಗಳನ್ನು ನೀಡಿದ್ದು ಕಾನೂನು ಮೀರಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕಡಬ ಕಂದಾಯ ನಿರೀಕ್ಷಕ ಅವೀನ್‌ ರಂಗತ್‌ಮಲೆ, ಕೋವಿಡ್‌ ಅಧಿಕಾರಿ ಮಸ್ತಾನ್‌, ಕಡಬ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ, ಗ್ರಾಮ ಕರಣಿಕ ಹರೀಶ್‌ ಕುಮಾರ್‌, ಸಿಬಂದಿ ಪದ್ಮಯ್ಯ, ಹರೀಶ್‌ ಬೆದ್ರಾಜೆಯವರು ಕಡಬ ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ತೆರಳಿ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.

ಕಡಬದಲ್ಲಿ ದಿನಸಿ ಅಂಗಡಿಯ ಒಟ್ಟಿಗೆ ಹಾರ್ಡ್‌ವೇರ್‌ ಸಾಮಗ್ರಿಗಳು ಕೂಡ ಇದ್ದು, ಅಗತ್ಯ ವಸ್ತುಗಳ ಮಾರಾ ಟದ ನೆಪದಲ್ಲಿ ಎಲ್ಲ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಅಲ್ಲಿ ಜನಸಂ ದನಿಯಾಗುತ್ತದೆ ಕನಿಷ್ಠ ಸಾಮಾಜಿಕ ಅಂತರ ಕಾಯುವ ಬಗ್ಗೆಯೂ ಅಂಗಡಿ ಮಾಲಕರು ನೋಡಿಕೊಳ್ಳುತ್ತಿಲ್ಲ. ಒಂದು ತರಕಾರಿ ಅಂಗಡಿಯ ಪರವಾನಿಗೆ ಇದ್ದರೆ ಇನ್ನು ಬೇರೆ ಬೇರೆ ಕಡೆ ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುತ್ತಿತ್ತು. ಅಲ್ಲದೆ ಸಾಮಗ್ರಿಯ ದರವನ್ನು ಮನಬಂದಂತೆ ಏರಿಸಿರುವುದು ಕೆಲವು ಅಂಗಡಿಗಳಲಿ ನಡೆಯುತ್ತಿತ್ತು. ಈ ಬಗ್ಗೆ ವ್ಯಾಪಾಕ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ದರ ಪಟ್ಟಿ ಅಳವಡಿಸಿ
ಸಾಮಗ್ರಿಗಳಿಗೆ ನಿಗದಿತ ಹಾಗೂ ಮಿತ ದರದಲ್ಲಿ ಸಾಮಗ್ರಿಗಳನ್ನು ಮಾರಾಟ ಮಾಡಬೇಕು. ಅಲ್ಲದೆ ಅಂಗಡಿಯ ಎದುರು ಎಲ್ಲ ಸಾಮಗ್ರಿಗಳ ದರ ಪಟ್ಟಿಯನ್ನು ಅಳವಡಿಸಬೇಕು. ಹಾರ್ಡ್‌ವೇರ್‌ ಸಾಮಗ್ರಿಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಯಾವುದೇ ವ್ಯಾಪಾರ ಮಾಡಬೇಕಾದರೆ ಪಂಚಾಯತ್‌ನಿಂದ ಈ ಹಿಂದೆ ಅನುಮತಿ ಪಡೆದಿರಬೇಕು (ಅಂಗಡಿ ಲೈಸನ್ಸ್‌). ಅಲ್ಲದೆ ಅವಧಿ ಮೀರಿದ ಸಾಮಗ್ರಿಗಳನ್ನು ಮಾರಾಟ ಮಾಡಬಾರದು ಎಂಬಿತ್ಯಾದಿ ವಿಷಯಗಳ ಬಗ್ಗೆ ಕಾರ್ಯಪಡೆ ಸಿಬಂದಿ ಖಡಕ್‌ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಅಂತರ ಕಾಯ್ದುಕೊಳ್ಳುವಂತೆ ಸ್ವತಃ ಅಂಗಡಿ ಮಾಲಕರು ನೋಡಿಕೊಳ್ಳಬೇಕು ಎಂಬ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.