ಸುಳ್ಯ ನಗರದಲ್ಲಿ ಪಾರ್ಕಿಂಗ್‌ ಗೊಂದಲ

ವಾಹನ ಸವಾರರು, ಪಾದಚಾರಿಗಳ ಪರದಾಟ

Team Udayavani, Dec 29, 2020, 5:11 AM IST

ಸುಳ್ಯ ನಗರದಲ್ಲಿ ಪಾರ್ಕಿಂಗ್‌ ಗೊಂದಲ

ಸುಳ್ಯ: ಮುಖ್ಯ ರಸ್ತೆಯಲ್ಲಿ ಪಾರ್ಕಿಂಗ್‌ಗೆ ನಿಗದಿತ ನಿಯಮವಿನ್ನೂ ಜಾರಿಯಾಗದ ಕಾರಣ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಗಿದೆ.

ಈಗಿನ ನಿಯಮದಂತೆ ಒಂದು ದಿನ ರಸ್ತೆಯ ಬಲ ಬದಿಯಲ್ಲಿ ಹಾಗೂ ಮತ್ತೂಂದು ದಿನ ಎಡಬದಿಯಲ್ಲಿ ಪಾರ್ಕ್‌ ಮಾಡಬೇಕೆಂಬ ನಿಯಮವಿದೆ. ಯಾವ ವಾಹನ ಎಲ್ಲಿ ನಿಲ್ಲಿಸಬೇಕೆಂಬ ನಿರ್ದಿಷ್ಟ ನಿಯಮವಿಲ್ಲದಿರುವುದರಿಂದ ಘನ ವಾಹನಗಳು ದ್ವಿಚಕ್ರವಿರುವಲ್ಲಿ ಪಾರ್ಕಿಂಗ್‌ ಮಾಡಿ ಸಮಸ್ಯೆಗಳನ್ನು ನಿರ್ಮಿಸುತ್ತಿದ್ದಾರೆ. ಸರಿಯಾದ ನಿಯಮವಿಲ್ಲದ್ದರಿಂದ ಆಟೋ ರಿಕ್ಷಾ, ಮಿನಿಟೆಂಪೋ, ಪ್ರವಾಸಿ ವಾಹನಗಳ ಚಾಲಕರು ಎಲ್ಲೆಂದರಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದಾರೆ.

ಪಾದಾಚಾರಿಗಳ ಪಾರಾದಾಟ
ರಸ್ತೆಯ ಹಲವು ಇಕ್ಕೆಡೆಗಳಲ್ಲಿ ಬೀದಿಬದಿ ವ್ಯಾಪಾರಿಗಳು ಹಾಗೂ ಸಾಲು ಸಾಲು ವಾಹನಗಳು ರಸ್ತೆಯುದ್ದಕ್ಕೂ ನಿಂತಿದ್ದು ಪಾದಾಚಾರಿಗಳು ಎಲ್ಲಿ ನಡೆದಾಡಬೇಕು ಎಂಬ ಪ್ರಶ್ನೆಯೂ ಉದ್ಭವವಾಗಿದೆ. ಜ್ಯೋತಿ ಸರ್ಕಲ್‌ ನಿಂದ ಗಾಂಧಿನಗರದವರೆಗಿನ ರಸ್ತೆ ಬದಿ ಈ ಸಮಸ್ಯೆ ತಲೆದೋರಿದೆ. ವಾಹನಗಳು ಜಾಸ್ತಿ ಓಡಾಡುವ ಸಮಯದಲ್ಲೇ ಸರಕು ವಾಹನಗಳು ರಸ್ತೆ ಬದಿ ನಿಲ್ಲಿಸಿ ಅನ್‌ಲೋಡ್‌ ಮಾಡುವುದರಿಂದ ಇತರ ಚಾಲಕರ ತಾಳ್ಮೆ ಕೆಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನ ದಟ್ಟಣೆ ಇರುವ ಸಮಯ ರಸ್ತೆ ಬದಿ ವಾಹನ ನಿಲ್ಲಿಸಿ ಸರಕುಗಳನ್ನು ಅನ್‌ಲೋಡ್‌ ಮಾಡು ವುದರಿಂದ ಉಂಟಾಗುತ್ತಿರುವ ಸಮಸ್ಯೆಯ ಬಗ್ಗೆ ಸಂಬಂಧಿತರು ಕ್ರಮಕೈಗೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.

ಮನವಿ ಮಾಡಿದ್ದೇವೆ
ಕಳೆದ ಹಲವು ವರ್ಷಗಳಿಂದ ಒಂದೊಂದು ದಿನ ಒಂದೊಂದು ಸಾಲಿನಲ್ಲಿ ಪಾರ್ಕಿಂಗ್‌ ಮಾಡುವ ವ್ಯವಸ್ಥೆಯಿದೆ. ತಪ್ಪಿದಲ್ಲಿ ದಂಡ ಹಾಕುತ್ತಿದ್ದೇವೆ. ನಗರದ ಪ್ರಮುಖ ಕಡೆಗಳಲ್ಲಿ ಸಿಸಿ ಕೆಮರಾಗಳಿದ್ದು, ನಿಯಮ ಉಲ್ಲಂಘನೆಯಾದರೆ ತಿಳಿಯುತ್ತದೆ. ಜ್ಯೋತಿ ಸರ್ಕಲ್, ವಿವೇಕಾನಂದ ಸರ್ಕಲ್‌ ಹಾಗೂ ಎಪಿಎಂಸಿ ರಸ್ತೆಗಳಿಗೆ ಸಿಸಿ ಕೆಮರಾದ ಆವಶ್ಯಕತೆಯಿದೆ.ನ.ಪಂ. ಗೆ ಪಾರ್ಕಿಂಗ್‌ ಲೈನ್‌ ಹಾಕಿಸಲು ಮನವಿ ಮಾಡಿದ್ದೇವೆ.
-ಹರೀಶ್‌ ಎಂ. ಆರ್‌., ಸುಳ್ಯ ಎಸ್‌ ಐ

ಕ್ರಮಬದ್ಧ ವ್ಯವಸ್ಥೆ
ಪಾರ್ಕಿಂಗ್‌ ನ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಪೋಲಿಸ್‌ ಇಲಾಖೆಯೊಂದಿಗೆ ಸಭೆ ನಡೆಸಿ, ಶೀಘ್ರವೇ ಲೈನ್‌ಗಳನ್ನು ಹಾಕಿಸುವ ವ್ಯವಸ್ಥೆ ಮಾಡಲಾಗುವುದು. ದ್ವಿ ಚಕ್ರ ಹಾಗೂ ಇತರ ವಾಹನ ನಿಲುಗಡೆಗೆ ಕ್ರಮಬದ್ಧ ವ್ಯವಸ್ಥೆ ಮಾಡಲಾಗುವುದು.
– ವಿನಯ್‌ ಕುಮಾರ್‌ ಕಂದಡ್ಕ ಅಧ್ಯಕ್ಷರು, ನ.ಪಂ. ಸುಳ್ಯ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.